ಉಪದೇಶ ರತ್ನಮಾಲೈ – ಸರಳ ವಿವರಣೆ – ೨೧ ರಿಂದ ೨೨ ನೇ ಪಾಸುರಗಳು
ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೨೧ ಆೞ್ವಾರ್ಗಳು ಹತ್ತು ಜನ. ಆದರೆ ಹನ್ನೆರೆಡೆಂದೂ ಭಾವಿಸಲಾಗಿದೆ. ಎಂಪೆರುಮಾನರೊಡನೆ ಪೂರ್ಣರಾಗಿ ನಿರತವಾದ ಆೞ್ವಾರ್ಗಳು ಎಂದು ಭಾವಿಸಿದರೆ ಹತ್ತು ಎಣಿಕೆಗೆ ಬರುವುದು. ಈಗಾಗಲೇ ನೋಡಿದ ಪಾಸುರಗಳಲ್ಲಿ ಮಾಮುನಿಗಳು ಅವರ ಅವತಾರ ಮಾಸ ಹಾಗು ನಕ್ಷತ್ರವನ್ನು ದಯೆತೋರಿ ಹೇಳಿದ್ದಾರೆ. ಆಂಡಾಳ್ ಹಾಗು ಮಧುರಕವಿ ಆೞ್ವಾರರು ಆಚಾರ್ಯ ಅಭಿಮಾನದಲ್ಲಿ ಆಸರೆಗೊಂಡವರು. ಎಂಪೆರುಮಾನರನ್ನು ಆಂಡಾಳ್ ವಿಟ್ಟುಚಿತ್ತರ್ ತಂಗಳ್ ದೇವರ್ … Read more