ತಿರುವಾಯ್ಮೊೞಿ – ಸರಳ ವಿವರಣೆ – 4.10 -ಒನ್ಱುಮ್
ಶ್ರೀ: ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << 4.1 ಒರುನಾಯಗಮಾಯ್ ಶ್ರೀಃ ಯ ಪತಿಯಾದ ಸರ್ವೇಶ್ವರನು ಅತ್ಯಂತ ಕರುಣೆಯಿಂದ ಈ ಭೂಮಿಯ ಆತ್ಮಗಳಿಗಾಗಿ , ಇಲ್ಲಿಗೇ ಇಳಿದು ಬಂದು ಅರ್ಚ್ಚಾವತಾರದಲ್ಲಿ ಎಲ್ಲರಿಗಾಗಿ ಕಾಯುತ್ತಿರುವನು. ಈ ಆತ್ಮಗಳು ಸರ್ವೇಶ್ವರನು ನಿಯಮಿಸಿದ ದೇವತೆಗಳ ಹತ್ತಿರ ಹೋಗುತ್ತಿವೆ. ಅದನ್ನು ನೋಡಿ ಆೞ್ವಾರರು ಸರ್ವೇಶ್ವರನ ಅಧಿಪತ್ಯವನ್ನು ವಿವರವಾಗಿ ತಿಳಿಸಿದ್ದಾರೆ. ಆ ಆತ್ಮಗಳನ್ನು ಒಳ್ಳೆಯದಕ್ಕಾಗಿ ಬದಲಿಸಿ ಪರಮಾನಂದವಾಗಿದ್ದಾರೆ. ಆೞ್ವಾರರು ಎಂಪೆರುಮಾನರ … Read more