തിരുപ്പള്ളിയെഴുച്ചി – ലളിത വ്യാഖ്യാനം

ശ്രീ ശ്രീമതേ ശഠകോപായ നമഃ  ശ്രീമതേ രാമാനുജായ നമഃ  ശ്രീമത് വരവരമുനയേ നമഃ മുഥലായിരമ് ശ്രീ വൈഷ്ണവ സമ്പ്രദായത്തിലെ പ്രമുഖ ആചാര്യന്മാരിലൊരാളായ ശ്രീ മണവാള മാമുനികൾ തന്റെ ഉപദേശ രത്നമാല പാസുരം 11- ൽ തൊണ്ടരടിപ്പൊടി ആഴ്‌വാറിന്റെ മഹത്വം വളരെ മനോഹരമായി വെളിപ്പെടുത്തിയിരിക്കുന്നു. മന്നിയ സീർ മാർഗഴിയിൽ കേട്ടൈ ഇന്റു മാനിലത്തീർ എന്നിദന്ക്കു ഏട്രം എനിൽ ഉരൈക്കേൻ – തുന്നു പുകഴ്  മാമറൈയോൻ തൊണ്ടരടിപ്പൊടി ആഴ്വാർ പിറപ്പാൽ നാൻമറൈയോർ കൊണ്ടാടും നാൾ. ശ്രീവൈഷ്ണവ മാസമെന്ന് സവിശേഷ പ്രാധാന്യമുള്ള … Read more

കണ്ണിനുണ് ചിറുത്താമ്പു – ലളിത വ്യാഖ്യാനം

ശ്രീഃ ശ്രീമതേ ശഠകോപായ നമഃ  ശ്രീമതേ രാമാനുജായ നമഃ  ശ്രീമത് വരവരമുനയേ നമഃ മുഥലായിരമ് ശ്രീ മണവാള മാമുനികള്‍ ‘കണ്ണിനുണ്‍ ചിറുത്താമ്പു’ വിന്റെ മഹത്വത്തെ ഉപദേശ രത്നമാലയിലെ 26-മത് പാസുരത്തില്‍ വെളിപ്പെടുത്തിയിട്ടുണ്ട്. “വായ്ത്ത തിരുമന്തിരത്തിന്‍ മധ്ധിമമാം പദംപോൽ ചീർ‍ത്ത മധുരകവി ചെയ് കലൈയായ് ആര്‍ത്ഥ പുകഴ് ആറിയര്‍കള്‍ താങ്ങള്‍ അരുളിച്ചെയൽ‍ നടുവേ ചേര്‍ത്താര്‍ താര്‍പര്യം തേര്‍ന്തു് “ തിരുമന്ത്രം എന്നും അറിയപ്പെടുന്ന പദത്താലും അര്‍ത്ഥത്താലും പരിപൂര്‍ണ്ണമായ അഷ്ടാക്ഷരത്തില്‍ മധ്യമ പദമായ ‘നമഃ’ ശബ്ദത്തിന് പ്രത്യേക മഹിമയുണ്ട്. മധുരകവി ആഴ്വാരുടെ … Read more

തിരുപ്പല്ലാണ്ട്-ലളിതവ്യാഖ്യാനം

ശ്രീ ശ്രീമതേ ശഠകോപായ നമഃ ശ്രീമതേ രാമാനുജായ നമഃ ശ്രീമത് വരവരമുനയേ നമഃ മുഥലായിരമ് ശ്രീമണവാള മാമുനികള്‍ എന്ന ശ്രീവൈഷ്ണവാചാര്യര്‍, തന്റെ ഉപദേശ രത്നമാല പാസുരം19-ല്‍ തിരുപ്പല്ലാണ്ടിന്റെ മഹത്വത്തെ മനോഹരമായി വെളിപ്പെടുത്തിയിട്ടുണ്ട്. “കോദിലവാം ആഴ്വാര്‍കള്‍ കൂറു കലൈക്കെല്ലാം ആദി തിരുപ്പല്ലാണ്ട് ആനദുവും വേദത്തുക്കു ഓം എന്നും അതുപോല്‍ ഉള്ളദുക്കെല്ലാം സുരുക്കയ്ത്താന്‍ മംഗലം ആദലാല്‍” മണവാള മാമുനികളുടെ തീര്‍പ്പ് ഇപ്രകാരമാണ്, അദ്ദേഹത്തിന്റെ ദിവ്യദൃഷ്ടിയില്‍, പ്രണവം എപ്രകാരം വേദങ്ങളുടെ ആദിയും സാരഭൂതവുമാകുന്നുവോ, അതേപോലെ തിരുപ്പല്ലാണ്ട് ആഴ്വാര്‍മാരുടെ എല്ലാ അരുളിച്ചെയ്യലുകളുടെയും(ദിവ്യപ്രബന്ധോച്ചാരണത്തിന്റെയും) ആവിര്‍ഭാവവും … Read more

ಅಮಲನಾದಿಪಿರಾನ್ – ಸರಳ ವಿವರಣೆ

ಶ್ರೀ:  ಶ್ರೀಮತೇ ಶಠಗೋಪಾಯ ನಮಃ  ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ಮುದಲಾಯಿರಮ್ ಶ್ರೀ ಮಣವಾಳ ಮಾಮುನಿಗಳು ಅಮಲನಾದಿಪಿರಾನ್‍ನ ಶ್ರೇಷ್ಠತೆಯನ್ನು ಉಪದೇಶ ರತ್ನಮಾಲೆಯ 10ನೇ ಪಾಸುರದಲ್ಲಿ ತಿಳಿಸಿದ್ದಾರೆ. ಕಾರ್ತ್ತಿಗೆಯಿಲ್ ರೋಗಿಣಿನಾಳ್ ಕಾಣ್ಮಿ ನಿನ್‍ಱು ಕಾಶಿನಿಯೀರ್ವಾಯ್‍ತ್ತ ಪುಗೞ್ ಪ್ಪಾಣರ್ ವಂದು ಉದಿಪ್ಪಾಲ್ – ಆತ್ತಿಯರ್ಗಳ್ಅನ್ಬುಡನೇ ತಾನ್ ಅಮಲನಾದಿ ಪಿರಾನ್ ಕಱ್ಱದರ್ ಪಿನ್ನನ್ಗುಡನೇ ಕೊಂಡಾಡುಂ ನಾಳ್ ॥ ಓಹ್! ಜಗತ್ತಿನಲ್ಲಿ ಹುಟ್ಟಿದ ಜನಗಳೇ! ಈವತ್ತು ಕಾರ್ತ್ತಿಗೈ ಮಾಸದ ರೋಹಿಣಿ ನಕ್ಷತ್ರದ ಶ್ರೇಷ್ಠವಾದ ದಿನ. ಈ ಶುಭ ದಿನದಂದು ತಿರುಪ್ಪಾಣಾಳ್ವಾರ್ … Read more

ತಿರುಪ್ಪಳ್ಳಿಯೆೞುಚ್ಚಿ – ಸರಳ ವಿವರಣೆ

ಶ್ರೀ:  ಶ್ರೀಮತೇ ಶಠಗೋಪಾಯ ನಮಃ  ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ಮುದಲಾಯಿರಮ್ ಮಣವಾಳ ಮಾಮುನಿಗಳ್ ಅವರು, ಉಪದೇಶ ರತ್ತಿನಮಾಲೈಯ ೧೧ನೆ ಪಾಶುರದಲ್ಲಿ ತೊಂಡರಡಿಪ್ಪೊಡಿ ಆೞ್ವಾರವರ ವೈಭವವನ್ನು ಬಹಳ ಸುಂದರವಾಗಿ ಬಹಿರಂಗಪಡಿಸಿದ್ದಾರೆ. ಮನ್ನಿಯ ಸೀರ್ ಮಾರ್ಗೞಿಯಿಲ್ ಕೇಟೈ ಇನ್ನು ಮಾನಿಲತ್ತೀರ್ಎನ್ನಿದನ್ಕು ಏಟ್ರಮ್ ಎನಿಲ್ ಉರೈಕ್ಕೇನ್ – ತುನ್ನು ಪುಘೞ್ ಮಾಮರೈಯೋನ್ ತೊಂಡರಡಿಪ್ಪೊಡಿ ಆೞ್ವಾರ್ ಪಿರಪ್ಪಾಲ್ನಾನ್ಮರೈಯೋರ್ ಕೊಂಡಾಡುಮ್ ನಾಳ್ “ಓ ಜಗತ್ತಿನ ಜನರೇ! ‘ವೈಷ್ಣವರ ತಿಂಗಳು’ ಎನ್ನಿಸಿಕೊಳ್ಳುವ ಮಾರ್ಘೞಿ ತಿಂಗಳಿನ ಕೇಟ್ಟೈಯ ದಿನದ ಶ್ರೇಷ್ಠತೆಯನ್ನು ಹೇಳುತ್ತೇನೆ ಕೇಳಿರಿ! … Read more

ತಿರುಪ್ಪಾವೈ – ಸರಳ ವಿವರಣೆ – 21ರಿಂದ 30 ರವರೆಗಿನ ಪಾಸುರಗಳು

ಶ್ರೀ: ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ತಿರುಪ್ಪಾವೈ << 16 ರಿಂದ 20 ನೇ ಪಾಸುರಗಳು ಇಪ್ಪತ್ತೊಂದನೆಯ ಪಾಸುರಮ್:- ಈ ಪಾಸುರದಲ್ಲಿ ಆಂಡಾಳ್ ಕೃಷ್ಣನ ಅವತಾರ, ನಂದಗೋಪರ ಮನೆಯಲ್ಲಿ ಅವನ ಜನನ, ಮತ್ತು ಅವನ ಪ್ರಾಬಲ್ಯ, ವೇದಗಳಲ್ಲಿ ಉಲ್ಲೇಖಿಸಿರುವಂತೆ ಅವನ ಶ್ರೇಷ್ಠತೆಯ ಬಗ್ಗೆ ಹೇಳುತ್ತಾಳೆ. ಏಟ್ರ ಕಲಙ್ಗಳ್ ಎದಿರ್‌ಪೊಙ್ಗಿ ಮೀದಳಿಪ್ಪಮಾಟ್ರಾದೇ ಪಾಲ್‌ಶೊರಿಯುಮ್ ವಳ್ಳಲ್ ಪೆರುಮ್‌ಪಶುಕ್ಕಳ್ಆಟ್ರಪ್ಪಡೈತ್ತಾನ್ ಮಹನೇ ಅಱಿವುರಾಯ್ಊಟ್ರಮುಡೈಯಾಯ್ ಪೆರಿಯಾಯ್, ಉಲಹಿನಿಲ್ತೋಟ್ರಮಾಯ್ ನಿನ್ರು ಶುಡರೇ ತುಯಿಲೆೞಾಯ್ಮಟ್ರಾರ್ ಉನಕ್ಕು ವಲಿತುಲೈನ್ದು ಉನ್‌ವಾಶಱ್ಕಣ್ಆಟ್ರಾದು ವಂದು … Read more

ತಿರುಪ್ಪಾವೈ – ಸರಳ ವಿವರಣೆ – 16 – 20 ನೇ ಪಾಸುರಗಳು

ಶ್ರೀ:  ಶ್ರೀಮತೇ ಶಠಗೋಪಾಯ ನಮಃ  ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ತಿರುಪ್ಪಾವೈ << 6 ರಿಂದ 15 ನೇ ಪಾಸುರಗಳು ಹದಿನಾರನೇ ಪಾಸುರಮ್:- ಆಂಡಾಳ್ ಮತ್ತು ಗೆಳತಿಯರು ತಮ್ಮನ್ನು ಗುಡಿಯ ಒಳಗೆ ಬಿಡಲು ಕಾವಲುಗಾರನನ್ನು ಕೇಳುತ್ತಾರೆ. ನಾಯಕನಾಯ್ ನಿನ್ರ ನಂದಗೋಪನುಡೈಯಕೋಯಿಲ್ ಕಾಪ್ಪಾನೇ, ಕೊಡಿತ್ತೋನ್ರುಮ್ ತೋರಣವಾಶಲ್ ಕಾಪ್ಪಾನೇ, ಮಣಿಕ್ಕದವಮ್ ತಾಳ್‌ತಿಱವಾಯ್ಆಯರ್ ಶಿಱುಮಿಯರೋಮುಕ್ಕು, ಅಱೈಪಱೈಮಾಯನ್ ಮಣಿವಣ್ಣನ್ ನೆನ್ನೆಲೇವಾಯ್ ನೇರ್ನ್ದಾನ್,ತೂಯೋಮಾಯ್ ವನ್ದೋಮ್ ತುಯಿಲೆೞಪ್ಪಾಡುವಾನ್ವಾಯಾಲ್ ಮುನ್ನಮುನ್ನಮ್ ಮಾಟ್ರಾದೇ ಅಮ್ಮಾ, ನೀನೇಯ ನಿಲೈಕ್ಕದವಮ್ ನಿಕ್ಕೇಲೋರೆಮ್ಬಾವಾಯ್॥ ಇಲ್ಲಿ ಆಂಡಾಳ್ , ನಂದಗೋಪರ ತಿರುಮಾಳಿಗೆಯನ್ನು … Read more

ತಿರುಪ್ಪಾವೈ – ಸರಳ ವಿವರಣೆ – ಆರರಿಂದಹದಿನೈದು ಪಾಸುರಗಳು

ಶ್ರೀ:  ಶ್ರೀಮತೇ ಶಠಗೋಪಾಯ ನಮಃ  ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ತಿರುಪ್ಪಾವೈ << ಪಾಸುರಗಳು 1-5 ಈಗ ಆರರಿಂದ ಹದಿನೈದನೆಯ ಪಾಸುರದವರೆಗೂ, ಆಂಡಾಳ್ ನಾಚ್ಚಿಯಾರ್ ಹತ್ತು ಹಸು ಕಾಯುವ ಹುಡುಗಿಯರನ್ನು ಎಬ್ಬಿಸುತ್ತಾಳೆ. ಈ ಹತ್ತು ಪಾಸುರಗಳು ತಿರು ಆಯ್‌ಪ್ಪಾಡಿಯಲ್ಲಿರುವ ಐದು ಲಕ್ಷ ಹಸು ಕಾಯುವ ಹುಡುಗಿಯರನ್ನು ಎಬ್ಬಿಸುವುದಕ್ಕೆ ಸಮನಾಗಿದೆ. ಈ ಪಾಸುರಗಳಲ್ಲಿ ಆಂಡಾಳ್ ಕ್ರಮಬದ್ಧವಾಗಿ ಹತ್ತು ಕನ್ಯೆಯರನ್ನು (ವೇದಗಳಲ್ಲಿ ಪರಿಣಿತರಾಗಿರುವವರನ್ನು) ನಿಯಮಿತವಾಗಿ ಎಬ್ಬಿಸುತ್ತಾಳೆ. ಆರನೇ ಪಾಸುರಮ್:- ಈ ಪಾಸುರದಲ್ಲಿ ಆಂಡಾಳ್ , ಕೃಷ್ಣಾನುಭವದಲ್ಲಿ ಹೊಸದಾಗಿ … Read more

ತಿರುಪ್ಪಾವೈ – ಸರಳ ವಿವರಣೆ – ಒಂದರಿಂದ ಐದು ಪಾಸುರಗಳು

ಶ್ರೀ:  ಶ್ರೀಮತೇ ಶಠಗೋಪಾಯ ನಮಃ  ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ತಿರುಪ್ಪಾವೈ <<ತನಿಯನ್‍ಗಳು ಮೊದಲನೆಯ ಪಾಸುರಮ್:- ಈ ಮೊದಲ ಪಾಸುರದಲ್ಲಿ ಆಂಡಾಳ್ ಹಸು ಮೇಯಿಸುವ ಗೋಪಿಕೆಯರಾದ ತನ್ನ ಗೆಳತಿಯರನ್ನು ವರ್ಣಿಸಿದ್ದಾರೆ. ಮಾರ್ಗೞಿಯಲ್ಲಿ ವ್ರತವಿದ್ದರೆ ( ಉಪವಾಸ ವ್ರತ ಎಂಬೆರುಮಾನರಿಗಾಗಿ ) ಕೃಷ್ಣಾನುಭವವನ್ನು ಆನಂದಿಸಬಹುದು ಎಂದು ಆಂಡಾಳ್ ತಿಳಿದಿದ್ದಾಳೆ . ಮಾರ್ಗೞಿ ತ್ತಿಙ್ಗಳ್ ಮದಿನಿಱೈನ್ದ ನನ್ನಾಳಾಲ್, ನೀರಾಡ ಪ್ಪೋದುವೀರ್ ಪೋದುಮಿನೋ ನೇರಿೞೈಯೀರ್,ಶೀರ್ಮಲ್ ಹುಮ್ ಆಯ್ ಪ್ಪಾಡಿ ಚ್ಚೆಲ್ವ ಚ್ಚಿರುಮೀರ್ಹಾಳ್ಕೂರ್ವೇಲ್ ಕೊಡುನ್ದೊೞಿಲನ್ ನಂದಗೋಪನ್ ಕುಮರನ್,ಏರಾರ್ನ್ದ ಕಣ್ಣಿ ಯಶೋದೈ … Read more

ತಿರುಪ್ಪಾವೈ – ಸರಳ ವಿವರಣೆ – ತನಿಯನ್ಗಳು

ಶ್ರೀ: ಶ್ರೀಮತೇ ಶಠಕೋಪಾಯ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ ವರವರಮುನಯೇ ನಮಃ ತಿರುಪ್ಪಾವೈ ಪರಾಶರ ಭಟ್ಟರ್ ಅರುಳಿಚ್ಚೆಯ್ದ ;- ನೀಳಾತುಙ್ಗ ಸ್ತನ ಗಿರಿ ತಟಿ ಸುಪ್ತಮುದ್ಬೋಧ್ಯ ಕೃಷ್ಣಮ್ ಪಾರಾರ್ಥ್ಯಮ್ ಸ್ವಮ್ ಶ್ರುತಿ ಶತ ಶಿರ ಸಿಧ್ಧಮ್ ಅಧ್ಯಾಪಯನ್ತೀಸ್ವೋಚ್ಛಿಷ್ಟಾಯಾಮ್ ಸ್ರಜನಿಗಳಿತಮ್ ಯಾ ಬಲಾತ್ಕೃತ್ಯ ಭುಙ್ಕ್ತೇಗೋದಾತಸ್ಯೈ ನಮ ಇದಮಿದಮ್ ಭೂಯಯೇವಸ್ತು ಭೂಯಃ ॥ ಕೃಷ್ಣನು ನೀಳಾದೇವಿಯ ಅವತಾರವಾದ ನಪ್ಪಿನ್ನೈಯ ಕಡಿದಾದ ಗಿರಿಯಂತಹ ಎದೆಯ ಮೇಲೆ ಮಲಗಿರುತ್ತಾನೆ.ಆಂಡಾಳ್ ತಾನೇ ಕಟ್ಟಿರುವ ಹೂಮಾಲೆಯಿಂದ ಕಣ್ಣನನ್ನು ಬಂಧಿಸುತ್ತಾಳೆ. ಅವಳು ಮಲಗಿದ್ದ ಕೃಷ್ಣನನ್ನು ಎಬ್ಬಿಸಿ , … Read more