ಸ್ತೋತ್ರ ರತ್ನ – ಸರಳ ವಿವರಣೆ – ಶ್ಲೋಕ 61 – 65

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಸ್ತೋತ್ರ ರತ್ನ << ಶ್ಲೋಕ 51-60 ಶ್ಲೋಕ-61 – ” ನೀವು ಶ್ರೇಷ್ಟ ಕುಲದಲ್ಲಿ ಜನನದ ಆಭಿಜಾತ್ಯವನ್ನು ಹೋಂದಿದವವರಲ್ಲವೇ ಕೃಪಣನಾಗೆ ಏಕೆ ಮಾತನಾಡುತಿದ್ದೀರಿ ?”, ಎಂದು ಎಮ್ಪೆರುಮಾನ್ ಕೇಳಲು, ” ಶ್ರೇಷ್ಟ ಕುಲದಲ್ಲಿಜನಿಸಿದರು ನನ್ನ ನಿರತಿಶಯ ಪಾಪದಿಂದ ಸಂಸಾರದಲ್ಲಿ ಮುಳುಗುತ್ತಿರುವ ನನ್ನನ್ನು ದಯವಿಟ್ಟು ಉದ್ಧರಿಸು. “, ಎಂದು ಆಳವಂದಾರ್ ಹೆಳುತಿದ್ದಾರೆ. ಜನಿತ್ವಾSಹಮ್ ವಮ್ಶೇ ಮಹತಿ ಜಗತಿ ಖ್ಯಾತಯಶಸಾಮ್ಶುಚೀನಾಮ್ ಯುಕ್ತಾನಾಮ್ ಗುಣ ಪುರುಷ ತತ್ವಸ್ತಿ … Read more

ಸ್ತೋತ್ರ ರತ್ನ – ಸರಳ ವಿವರಣೆ – ಶ್ಲೋಕ 51 – 60

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಸ್ತೋತ್ರ ರತ್ನ << ಶ್ಲೋಕ 41-50 ಶ್ಲೋಕ-51 – “ಕರುಣೆಯ ಅವಶ್ಯಕತೆಯಿರುವವನು ಹಾಗು ಕರುಣಾವಾನಿನ ಸಂಬಂಧವನ್ನು ನಿಮ್ಮ ದಯೆಯಿಂದ ಏರ್ಪಡಿಸಲ್ಪಟ್ಟಿರಲು, ನನ್ನನ್ನು ತ್ಯಜಿಸದೆ ರಕ್ಷಿಸಬೇಕು”, ಎಂದು ಆಳವಂದಾರ್ ಹೇಳುತಿದ್ದಾರೆ. ತದಹಮ್ ತ್ವದೃತೇ ನ ನಾತವಾನ್ಮದೃತೇ ತ್ವಮ್ ದಯನೀಯವಾನ್ ನ ಚ |ವಿದಿನಿರ್ಮಿತಮೇತದನ್ವಯಮ್ಭಗವನ್! ಪಾಲಯ ಮಾ ಸ್ಮ ಜೀಹಪಃ || ಜ್ಞಾನವಾನಾದ ಭಗವಂತನೇ! ನೀವಲ್ಲದೆ ನನಗೆ ಇನ್ನೊಬ್ಬ ನಾಥನಿಲ್ಲ, ಹಾಗೆಯೆ ನಿಮಗೂ ನಾನಲ್ಲದೆ ನಿಮ್ಮ … Read more

स्तोत्र रत्नम – सरल् व्याख्या – तनियन्

श्री: श्रीमते शठकोपाय नमः श्रीमते रामानुजाय नमः श्रीमद्वरवरमुनये नमः पूरी श्रृंखला तनियन्स्वादयन्निह सर्वेषां त्रय्यंतार्थं सुदुर्ग्रहम ।स्तोत्रयामास योगीन्द्र: तं वन्दे यामुनाह्वयम् ॥मैं उन श्री आळवन्दार् स्वामीजी के चरणों में नमन करता हूँ, जो योगियों में उत्तम हैं, जिन्होंने वेदान्त के अत्यंत कठिन सिद्धांतों को जन सामान्य के समझने योग्य स्तोत्र प्रारूप में प्रस्तुत किया है। नमो … Read more

स्तोत्र रत्नम – सरल व्याख्या

श्री: श्रीमते शठकोपाय नमः श्रीमते रामानुजाय नमः श्रीमद्वरवरमुनये नमः विशिष्टाद्वैत सिद्धान्त और श्रीवैष्णव संप्रदाय के महान विचारक और परम आदरणीय श्रीनाथमुनी स्वामीजी के पौत्र, श्री आळवन्दार् ने अति आवश्यक सिद्धान्त अर्थात प्राप्य और प्रापकम को दिव्य द्वय महामंत्र के विस्तृत व्याख्यान द्वारा अपने स्तोत्र रत्न में दर्शाया है। हमारे पूर्वचार्यों से प्राप्त संस्कृत ग्रन्थों में … Read more

ಸ್ತೋತ್ರ ರತ್ನ – ಸರಳ ವಿವರಣೆ – ಶ್ಲೋಕ 41-50

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಸ್ತೋತ್ರ ರತ್ನ << ಶ್ಲೋಕ 31-40 ಶ್ಲೋಕ- 41 – ಈ ಶ್ಲೋಕದಲ್ಲಿ ದ್ವಜಾದಿಯೆಲ್ಲಾ ರೀತಿಯಲ್ಲಿರುವ ಹಾಗು ಪರಿಪಕ್ವವಾಗಿರುವ ಫಲದ ಹಾಗೆ ಎಮ್ಪೆರುಮಾನಿಗೆ ತುಂಬಾ ಪ್ರಿಯವಾಗಿರುವ ಪೆರಿಯ ತಿರುವಡಿ(ಗರುಡಾಲ್ವಾನ್) ಹಾಗು ಎಮ್ಪೆರುಮಾನಿನ ***ದಾಸಸ್ ಸಖಾ ವಾಹನಮಾಸನಮ್ ದ್ವಜೋಯಸ್ತೇ ವಿತಾನಮ್ ವ್ಯಜನಮ್ ತ್ರಯೀಮಯಃ |ಉಪಸ್ಥಿತಮ್ ತೇನ ಪುರೋ ಗರುತ್ಮತಾತ್ವಧಂಗ್ರಿ ಸಮ್ಮರ್ದ ಕಿನಾಂಕ ಶೋಭಿನಾ ||ವೇದವನ್ನು ತನ್ನ ಅಂಗಗಳಾಗಿ ಹೋಂದಿರುವ, ನಿನ್ನ ದಾಸನಾಗಿ, ಸಖನಾಗಿ, ವಾಹನವಾಗಿ, … Read more

ఆర్తి ప్రబంధం – 35

శ్రీః  శ్రీమతే శఠకోపాయ నమః  శ్రీమతే రామానుజాయ నమః  శ్రీమత్ వరవరమునయే నమః ఆర్తి ప్రబంధం << ఆర్తి ప్రబంధం – 34 పాశురము 35 అరుళాలే అడియేనై అబిమానిత్తరుళి అనవరదం అడిమై కొళ్ళ నినైత్తు నీ ఇరుక్క మరుళాలే పులన్ పోగ వాంజై శెయ్యుం ఎన్ఱన్ వల్వినైయై మాఱ్ఱి  ఉన్ పాల్ మనం వైక్క ప్పణ్ణాయ్ తెరుళారుం కూరత్తాళ్వానుం అవర్ శెల్వ త్తిరుమగనార్ తాముం అరుళి చ్చెయ్ద తీమై త్తిరళాన అత్తనైయుం శేర ఉళ్ళ ఎన్నై … Read more

ಸ್ತೋತ್ರ ರತ್ನ – ಸರಳ ವಿವರಣೆ ಶ್ಲೋಕ 31-40

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಸ್ತೋತ್ರ ರತ್ನ << ಶ್ಲೋಕ 21-30 ಶ್ಲೋಕ-31 – ಈ ಶ್ಲೋಕದಲ್ಲಿ ಆಳಂದಾರ್ “ಪಡಿಕ್ಕಳವಾಗ ನಿಮಿರ್ತ್ತ ನಿನ್ ಪಾದಪನ್ಗಯಮೇ ತಲೈಕ್ಕಣಿಯಾಯ್” (ತಿರುವಾಯ್ಮೊೞಿ 9.2.2 ಜಗತ್ತಿನ ಪರಿಮಾಣದವರೆಗು ಏರಿದ ನಿನ್ನ ಪಾದಪಂಕಜವು ನನ್ನ ಶಿರಸ್ಸನ್ನು ಅಲಂಕರಿಸಲಿ ) ಹಾಗು ತಿರುವಾಯ್ಮೊೞಿ 4.3.6 “ಕೋಲಮಾಮ್ ಎನ್ ಸೆನ್ನಿಕ್ಕು ಉನ್ ಕಮಲಮ್ ಅನ್ನ ಕುರೈ ಕೞಲೇ” ( ತಿರುವಾಯ್ಮೊೞಿ 4.3.6 ನಿನ್ನ ತವೆರೆಗೆ ಸದೃಶವಾದ ದಿವ್ಯ ಪಾದಗಳು … Read more

ఆర్తి ప్రబంధం – 34

శ్రీః  శ్రీమతే శఠకోపాయ నమః  శ్రీమతే రామానుజాయ నమః  శ్రీమత్ వరవరమునయే నమః ఆర్తి ప్రబంధం << ఆర్తి ప్రబంధం – 33 పరిచయము ఈ పాశురముకు అవతారిక రూపంగా మామునులు మానసికంగా శ్రీరామానుజులకు ప్రశ్న అడుగుతున్నారు. శ్రీరామానుజులు  సమాధానం చెప్పడానికి ప్రయత్నిస్తున్నారు ఈ పాశురములో. ప్రశ్న ఈ విధంగా ఉంది. “హే! మాముని !!! నేను ఎంతో దయగల వాడినని అనుకుందాం. కానీ,  నీకు ఉన్న అడ్డంకులు అతి బలమైనవి, అవి అత్యున్నత వ్యక్తి యొక్క … Read more

ఆర్తి ప్రబంధం – 33

శ్రీః  శ్రీమతే శఠకోపాయ నమః  శ్రీమతే రామానుజాయ నమః  శ్రీమత్ వరవరమునయే నమః ఆర్తి ప్రబంధం << ఆర్తి ప్రబంధం – 32 పాశురము 33 ఇన్నం ఎత్తనై కాలం ఇంద ఉడమ్బుడన్ యాన్ ఇరుప్పన్ ఇన్న పొళుదు ఉడుమ్బు విడుం ఇన్నబడి అదుదాన్ ఇన్న విడత్తే అదువుం అన్నుం ఇవై ఎల్లాం ఎదిరాశా! నీ అఱిది యాన్ ఇవై ఒన్ఱఱియేన్ ఎన్నై ఇని ఇవ్వుడమ్బై విడువిత్తు ఉన్ అరుళాల్ ఏరారుం వైగుందత్తేఱ్ఱ నినైవుండేల్ పిన్నై విరైయామాల్ … Read more

ಸ್ತೋತ್ರ ರತ್ನ – ಸರಳ ವಿವರಣೆ ಶ್ಲೋಕ 21-30

ಶ್ರೀ: ಶ್ರೀಮತೇ ಶಠಕೋಪಾಯ ನಮ: ಶ್ರೀಮತೇ ರಾಮಾನುಜಾಯ ನಮ: ಶ್ರೀಮದ್ ವರವರಮುನಯೇ ನಮ: ಸ್ತೋತ್ರ ರತ್ನ << ಶ್ಲೋಕ 11-20 ಶ್ಲೋಕ- 21 – ಆಳವಂದಾರ್ ಶರಣ್ಯನಾದ ಭಗವದ್ವೈಭವವನ್ನು ಧ್ಯಾನಿಸುತಿದ್ದಾರೆ. ಹೀಗಲ್ಲದೆ ಹಿಂದೆ ಪ್ರಾಪ್ಯ ಸ್ವರೂಪವನ್ನು ವಿವರಿಸಿದರು, ಇಲ್ಲಿ ಅದನ್ನು ಅರ್ಥಿಸುತ್ತಿರುವವನ ಸ್ವರೂಪ ವಿವರಿಸಲ್ಪಡುತ್ತಿದೆ, ಹೀಗಲ್ಲದೆ ಹಿಂದೆ ಭಗವದ್ ಸ್ವರೂಪವು ವಿವರಿಸಿದಮೇಲೆ, ಇಲ್ಲಿ ನಂತರ ವಿವರಿಸಲ್ಪಡುವ ಶರಣಾಗತಿಯ ಸ್ವರೂಪವನ್ನು ತೋರುತಿದ್ದಾರೆ ಎಂದು ವಿವಕ್ಷಿತ ವಾಗಿದೆ.ನಮೋ ನಮೋ ವಾಙ್ಗ್ಮನಸಾತಿಭೂಮಯೇನಮೋ ನಮೋ ವಾಙ್ಗ್ಮನಸೈಕಭೂಮಯೇ |ನಮೋ ನಮೋऽನನ್ತಮಹಾವಿಭೂತಯೇನಮೋ ನಮೋऽನನ್ತದಯೈಕಸಿನ್ದವೇ ||(ಸ್ವಪ್ರಯತ್ನದಿಂದ ನಿನ್ನನ್ನು … Read more