ಉಪದೇಶ ರತ್ನಮಾಲೈ – ಸರಳ ವಿವರಣೆ – ೨೭ ರಿಂದ ೨೮ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ ಹಿಂದಿನ ಶೀರ್ಷಿಕೆ ಪಾಸುರ ೨೭ ಮುಂದಿನ ಮೂರು ಪಾಸುರಗಳಲ್ಲಿ ಮಾಮುನಿಗಳು ಆೞ್ವಾರ್ಗಳಂತೆ ಅಪಾರ ಖ್ಯಾತಿ ಪಡೆದ, ಅವರ ಸೇವಕನಾದ ಮತ್ತು ಇತರರಿಗೆಲ್ಲಾ ನಾಯಕನಾದ ಎಂಪೆರುಮಾನಾರ್ ಅವತರಿಸಿದ ದಿವ್ಯ ನಕ್ಷತ್ರದ ವೈಶಿಷ್ಟ್ಯತೆಯನ್ನು ಅನುಭವಿಸುವರು.ಈ ಪಾಸುರದಲ್ಲಿ ಚೈತ್ರ ಮಾಸದ ಆರ್ದ್ರಾ ನಕ್ಷತ್ರದ ವಿಶೇಷತೆಯನ್ನು ಈ ಲೋಕದ ಜನರಿಗೆ ತಿಳಿಸುವರು. ಇನ್ಱುಲಗೀರ್ ಚಿತ್ತಿರೈಯಿಲ್ ಎಯ್ನ್ದ ತಿರುವಾದಿರೈ ನಾಳ್ ಎನ್ಱೈಯಿನುಂ ಇನ್ಱು ಇದನುಕ್ಕು ಎಱ್ಱಂ ಎಂದಾನ್ … Read more

வாழிதிருநாமங்கள் – திருவாய்மொழிப் பிள்ளை மற்றும் மணவாள மாமுனிகள் – எளிய விளக்கவுரை

ஸ்ரீ:  ஸ்ரீமதே சடகோபாய நம:  ஸ்ரீமதே ராமாநுஜாய நம:  ஸ்ரீமத் வரவரமுநயே நம: ஆழ்வார் ஆசார்யர்கள் வாழிதிருநாமங்கள் – எளிய விளக்கவுரை << வடக்குத் திருவீதிப் பிள்ளை மற்றும் பிள்ளை லோகாசார்யர் எம்பெருமானார், திருவாய்மொழிப் பிள்ளை, மணவாள மாமுனிகள் திருவாய்மொழிப் பிள்ளை வைபவம் திருவாய்மொழிப் பிள்ளை மதுரைக்கு அருகில் உள்ள குந்தீ நகரத்தில் (தற்போது கொந்தகை என்று வழங்கப்படுகிறது) வைகாசி விசாகத்தில் அவதரித்தவர்.  இவரது இயற்பெயர் ஸ்ரீசைலேசர் என்பதாகும்.   ஸ்ரீசைலம் என்பது திருமலையைக் குறிக்கும்.  அதனால் … Read more

స్తోత్ర రత్నము – సరళ వ్యాఖ్యానము

శ్రీః  శ్రీమతే శఠకోపాయ నమః  శ్రీమతే రామానుజాయ నమః  శ్రీమత్ వరవరమునయే నమః ఆళవందార్లు, నాథమునులు – కాట్టు మన్నార్ కోయిల్ పూజ్యులైన ఆచార్య పురుషులు నాథమునుల మనముడైన ఆళవందార్లు విశిష్థాద్వైత సిద్దాంతము / శ్రీవైష్ణవ సాంప్రదాయములో మహాపండితులు. వారు ప్రాప్య ప్రాపకములకు సంబంధించిన విశేష సూత్రాలను ద్వయ మహామంత్ర వివరణతో ఈ స్తోత్ర రత్నములో వెల్లడి చేశారు. ఈ స్తోత్రం మనకు అందుబాటులో ఉన్న, మన పూర్వాచార్యుల మొట్టమొదటి సంస్కృత స్తోత్ర గ్రంథము. ఇళైయాళ్వార్ని (శ్రీ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೨೫ ಮತ್ತು ೨೬ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೨೫ ಮಾಮುನಿಗಳು ಮಧುರಕವಿಯ ಘನತೆಯನ್ನು ಎರಡು ಪಾಸುರಗಳಲ್ಲಿ ವರ್ಣಿಸಿದ್ದಾರೆ.ಈ ಪಾಸುರದಲ್ಲಿ , ಮಿಕ್ಕ ಆೞ್ವಾರ್ಗಳು ಅವತರಿಸಿದ ದಿನ ಗಳಿಗಿಂತ  ಚೈತ್ರ ಮಾಸದ ಚಿತ್ರಾ ನಕ್ಷತ್ರದಂದು ಅವತರಿಸಿದ ಮಧುರಕವಿ ಆೞ್ವಾರರ ಖ್ಯಾತಿಯನ್ನು ತಿಳಿಸುತ್ತಾ ಅದನ್ನು ಪರಿಶೀಲಿಸಲು ಅವರ ಮನಸ್ಸಿಗೆ ಹೇಳುತ್ತಾರೆ. ಏರಾರ್ ಮಧುರಕವಿ ಇವ್ವುಲಗಿಲ್  ವಂದು ಉದಿತ್ತ ಶೀರಾರುಂ ಶಿತ್ತಿರೆಯಿಲ್  ಶಿತ್ತಿರೈ ನಾಳ್ – ಪಾರ್  ಉಲಗಿಲ್ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೨೩ ಮತ್ತು ೨೪ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೨೩  ಆಂಡಾಳ್  ಅವತರಿಸಿದ ದಿನ ತಿರುವಾಡಿಪ್ಪೂರಂ ( ಆಷಾಡ ಮಾಸದ ದಿವ್ಯವಾದ ಪುಬ್ಬಾ ನಕ್ಷತ್ರ )  ಎಣೆಯಿಲ್ಲದ್ದೆಂದು ಅದರ ಖ್ಯಾತಿ ಅವರ ಮನಸ್ಸಿಗೆ ಹೇಳುತ್ತಾರೆ  ಪೆರಿಯಾೞ್ವಾರ್  ಪೆಣ್  ಪಿಳ್ಳೈಯಾಯ್ ಆಂಡಾಳ್ ಪಿರಂದ  ತಿರುವಾಡಿಪ್ಪೂರತ್ತಿನ್  ಸೀರ್ಮೈ – ಒರು ನಾಳೈಕ್ಕು  ಉನ್ಡೊ ಮನಮೇ ಉಣರ್ನ್ದು ಪಾರ್ ಆಂಡಾಳುಕ್ಕು    ಉಂಡಾಗಿಲ್ ಒಪ್ಪು ಇದರ್ಕುಂ ಉಂಡು  ಓ  ಮನಸೇ … Read more

வாழிதிருநாமங்கள் – வடக்குத் திருவீதிப் பிள்ளை மற்றும் பிள்ளை லோகாசார்யர் – எளிய விளக்கவுரை

ஸ்ரீ:  ஸ்ரீமதே சடகோபாய நம:  ஸ்ரீமதே ராமாநுஜாய நம:  ஸ்ரீமத் வரவரமுநயே நம: ஆழ்வார் ஆசார்யர்கள் வாழிதிருநாமங்கள் – எளிய விளக்கவுரை << நஞ்சீயர் மற்றும் நம்பிள்ளை வடக்குத் திருவீதிப் பிள்ளை வைபவம் இவர் திருவரங்கத்தில் அவதரித்தவர்.  இவரின் இயற்பெயர் ஸ்ரீக்ருஷ்ணபாதர். முற்காலத்தில் திருவரங்கத்தின் சப்த ப்ரகாரங்களில் யாரும் வசிக்க மாட்டார்கள்.  சப்த ப்ரகாரத்தைத் தாண்டி வடக்குப் புறம் இருந்த ஒரு அக்ரஹாரத்தில் இவர் வசித்ததனால் இவருக்கு வடக்குத் திருவீதிப் பிள்ளை என்ற திருநாமம் ஏற்பட்டது என்று … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೨೧ ರಿಂದ ೨೨ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೨೧   ಆೞ್ವಾರ್ಗಳು ಹತ್ತು ಜನ. ಆದರೆ ಹನ್ನೆರೆಡೆಂದೂ ಭಾವಿಸಲಾಗಿದೆ. ಎಂಪೆರುಮಾನರೊಡನೆ ಪೂರ್ಣರಾಗಿ ನಿರತವಾದ ಆೞ್ವಾರ್ಗಳು ಎಂದು ಭಾವಿಸಿದರೆ ಹತ್ತು ಎಣಿಕೆಗೆ ಬರುವುದು. ಈಗಾಗಲೇ ನೋಡಿದ ಪಾಸುರಗಳಲ್ಲಿ ಮಾಮುನಿಗಳು ಅವರ ಅವತಾರ ಮಾಸ ಹಾಗು ನಕ್ಷತ್ರವನ್ನು ದಯೆತೋರಿ ಹೇಳಿದ್ದಾರೆ. ಆಂಡಾಳ್  ಹಾಗು  ಮಧುರಕವಿ ಆೞ್ವಾರರು ಆಚಾರ್ಯ ಅಭಿಮಾನದಲ್ಲಿ ಆಸರೆಗೊಂಡವರು. ಎಂಪೆರುಮಾನರನ್ನು ಆಂಡಾಳ್  ವಿಟ್ಟುಚಿತ್ತರ್ ತಂಗಳ್ ದೇವರ್ … Read more

வாழிதிருநாமங்கள் – நஞ்சீயர் மற்றும் நம்பிள்ளை – எளிய விளக்கவுரை

ஸ்ரீ:  ஸ்ரீமதே சடகோபாய நம:  ஸ்ரீமதே ராமாநுஜாய நம:  ஸ்ரீமத் வரவரமுநயே நம: ஆழ்வார் ஆசார்யர்கள் வாழிதிருநாமங்கள் – எளிய விளக்கவுரை << எம்பார் மற்றும் பராசர பட்டர் நஞ்சீயர் வைபவம் பராசர பட்டருக்குப் பின் ஓராண் வழி ஆசார்யப் பரம்பரையில் வந்தவர்.  இவர் வேதாந்தி என்றும் அறியப் படுகிறார்.  இவர் திருநாராயணபுரத்தில் அவதரத்தவர்.  இவருடைய இயற்பெயர் ஸ்ரீமாதவன்.  ஸ்ரீமாதவாசார்யர் என்று ப்ரசித்தமாக விளங்கியவர்.  அத்வைத  சித்தாந்தத்தில் ஈடுபாடு கொண்டவர்.  எம்பெருமானார் இவரைத் திருத்தி ஸ்ரீவைஷ்ணவ சம்பிரதாயத்திற்குக் … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೯ ರಿಂದ ೨೦ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೯ ಮತ್ತೆಲ್ಲಾ ಆೞ್ವಾರ್ಗಳ ಅರುಳಿಚೆಯಲ್ (ದೈವೀಕ ಸ್ತೋತ್ರಗಳ ಸಂಗ್ರಹ ) ನಡುವೆ ತಿರುಪಲ್ಲಾಂಡಿನ(ಪೆರಿಯಾಳ್ವಾರರು ದಯಪಾಲಿಸಿ‌ ರಚಿಸಿದ ಕೃತಿ) ವೈಶಿಷ್ಟ್ಯತೆಯನ್ನು ಮಾಮುನಿಗಳು ಉದಾಹರಣೆಯೊಂದಿಗೆ ವಿವರಿಸಿದ್ದಾರೆ. ಕೋದಿಲವಾಂ ಆೞ್ವಾರ್ಗಳ್  ಕೂಱು ಕಲೈಕ್ಕೆಲ್ಲಾಂ ಆದಿ ತಿರುಪ್ಪಲ್ಲಾಂಡು ಆನದುವುಂ- ವೇದತ್ತುಕ್ಕು ಓಂ ಎನ್ನುಂ ಅದು ಪೋಲ್ ಉಳ್ಳದುಕ್ಕು ಎಲ್ಲಾಂ ಶುರುಕ್ಕಾಯ್ ತಾನ್ ಮಂಗಳಂ ಆದಲಾಲ್ ಆೞ್ವಾರ್ಗಳು  ಎಂಪೆರುಮಾನರನ್ನು ಪಡೆಯಲು ಇತರ ದಿಟ್ಟಗಳನ್ನು … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೬ ರಿಂದ ೧೮ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೬ ಪೆರಿಯಾೞ್ವಾರ್ ಇತರ ಆೞ್ವಾರರಿಗಿಂತ ಉನ್ನತರಾದವರೆಂದು ಅವರ ವೈಶಿಷ್ಟ್ಯವನ್ನು ಮಾಮುನಿಗಳು ಈ ಪಾಸುರದಿಂದ ಮುಂಬರುವ ಐದು ಪಾಸುರಗಳಲ್ಲಿ ತಿಳಿಸುವರು. ಇನ್ಱೈ ಪೆರುಮೈ ಅಱಿಂದಿಲೈಯೋ ಏೞೈ ನೆಂಜೇ ಇನ್ಱೈಕ್ಕು ಎನ್ ಏಱ್ಱಮ್ ಎನಿಲ್ ಉಱೈಕ್ಕೇನ್ -ನನ್ಱಿ ಪುನೈ ಪಲ್ಲಾಂಡು ಪಾಡಿಯ ನಮ್ ಪಟ್ಟರ್ ಪಿರಾನ್ ವಂದು ಉದಿತ್ತ ನಾಳ್ ಆನಿಯಿಲ್ ಸೋದಿ ನಾಳ್  ಮಿಕ್ಕ ಆೞ್ವಾರರ … Read more