ಉಪದೇಶ ರತ್ನಮಾಲೈ – ಸರಳ ವಿವರಣೆ – ೨೩ ಮತ್ತು ೨೪ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೨೩  ಆಂಡಾಳ್  ಅವತರಿಸಿದ ದಿನ ತಿರುವಾಡಿಪ್ಪೂರಂ ( ಆಷಾಡ ಮಾಸದ ದಿವ್ಯವಾದ ಪುಬ್ಬಾ ನಕ್ಷತ್ರ )  ಎಣೆಯಿಲ್ಲದ್ದೆಂದು ಅದರ ಖ್ಯಾತಿ ಅವರ ಮನಸ್ಸಿಗೆ ಹೇಳುತ್ತಾರೆ  ಪೆರಿಯಾೞ್ವಾರ್  ಪೆಣ್  ಪಿಳ್ಳೈಯಾಯ್ ಆಂಡಾಳ್ ಪಿರಂದ  ತಿರುವಾಡಿಪ್ಪೂರತ್ತಿನ್  ಸೀರ್ಮೈ – ಒರು ನಾಳೈಕ್ಕು  ಉನ್ಡೊ ಮನಮೇ ಉಣರ್ನ್ದು ಪಾರ್ ಆಂಡಾಳುಕ್ಕು    ಉಂಡಾಗಿಲ್ ಒಪ್ಪು ಇದರ್ಕುಂ ಉಂಡು  ಓ  ಮನಸೇ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೨೧ ರಿಂದ ೨೨ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೨೧   ಆೞ್ವಾರ್ಗಳು ಹತ್ತು ಜನ. ಆದರೆ ಹನ್ನೆರೆಡೆಂದೂ ಭಾವಿಸಲಾಗಿದೆ. ಎಂಪೆರುಮಾನರೊಡನೆ ಪೂರ್ಣರಾಗಿ ನಿರತವಾದ ಆೞ್ವಾರ್ಗಳು ಎಂದು ಭಾವಿಸಿದರೆ ಹತ್ತು ಎಣಿಕೆಗೆ ಬರುವುದು. ಈಗಾಗಲೇ ನೋಡಿದ ಪಾಸುರಗಳಲ್ಲಿ ಮಾಮುನಿಗಳು ಅವರ ಅವತಾರ ಮಾಸ ಹಾಗು ನಕ್ಷತ್ರವನ್ನು ದಯೆತೋರಿ ಹೇಳಿದ್ದಾರೆ. ಆಂಡಾಳ್  ಹಾಗು  ಮಧುರಕವಿ ಆೞ್ವಾರರು ಆಚಾರ್ಯ ಅಭಿಮಾನದಲ್ಲಿ ಆಸರೆಗೊಂಡವರು. ಎಂಪೆರುಮಾನರನ್ನು ಆಂಡಾಳ್  ವಿಟ್ಟುಚಿತ್ತರ್ ತಂಗಳ್ ದೇವರ್ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೯ ರಿಂದ ೨೦ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೯ ಮತ್ತೆಲ್ಲಾ ಆೞ್ವಾರ್ಗಳ ಅರುಳಿಚೆಯಲ್ (ದೈವೀಕ ಸ್ತೋತ್ರಗಳ ಸಂಗ್ರಹ ) ನಡುವೆ ತಿರುಪಲ್ಲಾಂಡಿನ(ಪೆರಿಯಾಳ್ವಾರರು ದಯಪಾಲಿಸಿ‌ ರಚಿಸಿದ ಕೃತಿ) ವೈಶಿಷ್ಟ್ಯತೆಯನ್ನು ಮಾಮುನಿಗಳು ಉದಾಹರಣೆಯೊಂದಿಗೆ ವಿವರಿಸಿದ್ದಾರೆ. ಕೋದಿಲವಾಂ ಆೞ್ವಾರ್ಗಳ್  ಕೂಱು ಕಲೈಕ್ಕೆಲ್ಲಾಂ ಆದಿ ತಿರುಪ್ಪಲ್ಲಾಂಡು ಆನದುವುಂ- ವೇದತ್ತುಕ್ಕು ಓಂ ಎನ್ನುಂ ಅದು ಪೋಲ್ ಉಳ್ಳದುಕ್ಕು ಎಲ್ಲಾಂ ಶುರುಕ್ಕಾಯ್ ತಾನ್ ಮಂಗಳಂ ಆದಲಾಲ್ ಆೞ್ವಾರ್ಗಳು  ಎಂಪೆರುಮಾನರನ್ನು ಪಡೆಯಲು ಇತರ ದಿಟ್ಟಗಳನ್ನು … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೬ ರಿಂದ ೧೮ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೬ ಪೆರಿಯಾೞ್ವಾರ್ ಇತರ ಆೞ್ವಾರರಿಗಿಂತ ಉನ್ನತರಾದವರೆಂದು ಅವರ ವೈಶಿಷ್ಟ್ಯವನ್ನು ಮಾಮುನಿಗಳು ಈ ಪಾಸುರದಿಂದ ಮುಂಬರುವ ಐದು ಪಾಸುರಗಳಲ್ಲಿ ತಿಳಿಸುವರು. ಇನ್ಱೈ ಪೆರುಮೈ ಅಱಿಂದಿಲೈಯೋ ಏೞೈ ನೆಂಜೇ ಇನ್ಱೈಕ್ಕು ಎನ್ ಏಱ್ಱಮ್ ಎನಿಲ್ ಉಱೈಕ್ಕೇನ್ -ನನ್ಱಿ ಪುನೈ ಪಲ್ಲಾಂಡು ಪಾಡಿಯ ನಮ್ ಪಟ್ಟರ್ ಪಿರಾನ್ ವಂದು ಉದಿತ್ತ ನಾಳ್ ಆನಿಯಿಲ್ ಸೋದಿ ನಾಳ್  ಮಿಕ್ಕ ಆೞ್ವಾರರ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೪ ರಿಂದ ೧೫ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೪   ವೈಶಾಖ ಮಾಸದ ವಿಶಾಖಾ ನಕ್ಷತ್ರದಂದು ಅವತರಿಸಿದ  , ವೇದಗಳ ಅರ್ಥಗಳನ್ನು ಸರಳ ತಮಿಳಿನಲ್ಲಿ ತಿಳಿಸಿದವರು,  ಮಿಕ್ಕ ಆೞ್ವಾರರು ಇವರ ಬಾಹುಗಳಂತಿರುವ ನಮ್ಮಾೞ್ವಾರರು ಈ ಸುದಿನದಂದು   ಅವತರಿಸಿದರೆಂದು ಮಾಮುನಿಗಳು ಆಚರಿಸುವರು . ಏರಾರ್ ವೈಗಾಸಿ ವಿಸಾಗತ್ತಿನ್ ಏಱ್ಱತ್ತೈ ಪಾರೋರ್ ಅಱಿಯ ಪಗರ್ಗಿನ್ರೇನ್ -ಸೀರಾರುಂ ವೇದಂ ತಮಿಳ್ ಸೈದ ಮೈಯ್ಯನ್ ಎೞಿಲ್ ಕುರುಗೈ ನಾದನ್ ಅವದರಿತ್ತ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೨ ರಿಂದ ೧೩ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ >> ಹಿಂದಿನ ಶೀರ್ಷಿಕೆ ಪಾಸುರ ೧೨ ಪುಷ್ಯ ಮಾಸದ (ತೈ ಮಾಸ) ಮಖಾ ನಕ್ಷತ್ರದಲ್ಲಿ ಅವತರಿಸಿದ ತಿರುಮೞಿಸೈ ಆೞ್ವಾರರ  ಖ್ಯಾತಿಯನ್ನು ಈ ಲೋಕದ ಜನರು ತಿಳಿಯಲಿ ಎಂದು ದಯೆತೋರಿ ವಿವರಿಸುವರು. ತೈಯ್ಯಿಲ್ ಮಗಂ ಇನ್ಱು ತಾರಣಿಯೀರ್ ಏಱಂ ಇಂದ ತೈಯ್ಯಿಲ್ ಮಗತುಕ್ಕು ಚ್ಚಾಟ್ರುಗಿನ್ಱೇನ್-ತುಯ್ಯ ಮದಿ ಪೆಟ್ರ  ಮೞಿಸೈಪಿರಾನ್ ಪಿಱಂದ ನಾಳ್ ಎನ್ಱು ನಟ್ರವರ್ಗಳ್ ಕೊಂಡಾಡುಂ ನಾಳ್ ಓ ಲೋಕದ ಜನಗಳೇ! … Read more

ಉಪದೇಶ ರತ್ನಮಾಲೈ – ಸರಳ ವಿವರಣೆ ೧೦ ರಿಂದ ೧೧ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೦ರೋಹಿಣಿ ನಕ್ಷತ್ರವು ಕೃತ್ತಿಕಾ ನಕ್ಷತ್ರದ ನಂತರ ಬರುವುದರಿಂದ , ಮಾಮುನಿಗಳು ಈ ಲೋಕದ ಜನರಿಗೆ ಕಾರ್ತಿಕ ಮಾಸದ ರೋಹಿಣಿ ನಕ್ಷತ್ರದಂದು ಅವತರಿಸಿದ ತಿರುಪಪ್ಪಾನಾೞ್ವಾರರ ಶ್ರೇಷ್ಠತೆಯನ್ನು ತಿಳಿಸುತ್ತಾರೆ.ರೋಹಿಣಿ ನಕ್ಷತ್ರದಲ್ಲಿ ಎಂಪೆರುಮಾನರು ಕಣ್ಣನಾಗಿ (ಕೃಷ್ಣ) ಅವತಾರಿಸಿದ್ದಾರೆ, ಆೞ್ವಾರರಲ್ಲಿ ತಿರುಪಪ್ಪಾನಾೞ್ವಾರರಾಗಿ,ಆಚಾರ್ಯರಲ್ಲಿ ತಿರುಕೋಟ್ಟಿಯೂರ್ ನಂಬಿಯಾಗಿ ಅವತರಿಸಿರುತ್ತಾರೆ.ಆದ್ದರಿಂದ ಈ ನಕ್ಷತ್ರಕ್ಕೆ ಮೂರರಷ್ಟು ಮಹತ್ವ ನೀಡಿ ಕಂಡಾಡುವರು. ಕಾರ್ತಿಗೈಯಿಲ್ ರೋಹಿಣಿ ನಾಳ್ ಕಾಣ್ಮಿನ್ … Read more

ಉಪದೇಶ ರತ್ನಮಾಲೈ- ಸರಳ ವಿವರಣೆ ೭ ರಿಂದ ೯ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೭ ಈ ಲೋಕಕ್ಕೆ ಪರಮ ಹಿತ ದಾಯಪಾಲಿಸಿದ ಅವರ ದೈವೀಕ ನಾಮಗಳು ದೃಡವಾಗಿ ಸ್ಥಾಪಿಸಿದ ರೀತಿಯನ್ನು ಅವರು ವಿವರಿಸಿದ್ದಾರೆ. ಮಱಱಉಳ್ಳ ಆೞ್ವಾರ್ಗಳುಕ್ಕು ಮುನ್ನೇ ವಂದುದಿತ್ತು  ನಱಱಮಿಳಾಳ್ ನೂಲ್ ಸೈದು ನಾಟ್ಟೈ ಉಯ್ತ್ತ – ಪೆಱಱಿಮೈಯೋರ್  ಎನ್ರು ಮುದಲ್ ಆೞ್ವಾರ್ಗಳ್ ಎನ್ನುಂ ಪೆಯರ್ ಇವರ್ಕ್ಕು ನಿನ್ಱದು ಉಲಗತ್ತೇ ನಿಗೞ್ನ್ದು     ಈ ಮೂವರು ಆೞ್ವಾರ್ಗಳು ಮಿಕ್ಕ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ ೪ ರಿಂದ ೬ ನೇ ಪಾಸುರಗಳು

ಶ್ರೀಃ  ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ ಹಿಂದಿನ ಶೀರ್ಷಿಕೆ ಪಾಸುರ ೪ ಆೞ್ವಾರ್ಗಳು   ಅವತರಿಸಿದ ಕಾಲಾನುಕ್ರಮವನ್ನು ಈ ಪಾಸುರದಲ್ಲಿ ಹೇಳಿದ್ದಾರೆ. ಪೊಯ್ಗೆಯಾರ್ ಬೂದತ್ತಾರ್ ಪೇಯಾರ್ ಪುಗೞ್ ಮೞಿಸೈ ಅಯ್ಯನ್  ಅರುಳ್ ಮಾರನ್ ಸೇರಲರ್ ಕೋನ್  – ತುಯ್ಯ ಭಟ್ಟ ನಾದನ್ ಅನ್ಬರ್ ತಾಳ್ ತೂಳಿ ನರ್ಪಾಣನ್   ನರ್ಕಲಿಯನ್   ಈದು  ಇವರ್ ತೋಱತ್ತು ಅಡೈವಾಮ್ ಇಂಗು   ಆೞ್ವಾರ್ಗಳು ಅವತರಿಸಿದ ವ್ಯವಸ್ಥಿತ ಪಟ್ಟಿ-ಪೊಯ್ಗೈ ಆೞ್ವಾರ್ , … Read more

ఉపదేశ రత్తినమాలై – సరళ వ్యాఖ్యానము – పాశురము 73 మరియు ముగింపు

శ్రీః  శ్రీమతే శఠకోపాయ నమః  శ్రీమతే రామానుజాయ నమః  శ్రీమత్ వరవరమునయే నమః ఉపదేశ రత్తినమాలై << గతశీర్షిక పాశురము 73  ఈ ప్రబంధమును నేర్చుకొని అనుభవించు వారికి కలుగు ఫలమును చెప్పి ప్రబంధమును ముగించుచున్నారు. ఇన్దఉపదేశ!రత్తినమాలై దన్నై! శిన్దైదన్నిల్ నాళుమ్! శిన్దిప్పార్!ఎన్దై యెతిరాశర్! ఇన్నరుళుక్కు ఎన్ఱుమ్ ఇలక్కాగి! శదిరాగ! వాళ్ న్దిడువర్ తామ్!! పూర్వాచార్యుల ఉపదేశ సారమైన ఉపదేశ రత్తినమాలై ఈ ప్రబంధము నందు వారి చింతనము సర్వదా ఉంచు కొనువారు నా స్వామియైన యతిరాజ … Read more