ಉಪದೇಶ ರತ್ನಮಾಲೈ – ಸರಳ ವಿವರಣೆ – ೫೩ ಮತ್ತು ೫೪ ನೇ ಪಾಸುರಂ

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೫೩ ಈ ಪಾಸುರದಿಂದ ತೊಡಗಿ, ಅವರು ಆೞ್ವಾರ್ಗಳ ಅರುಳಿಚೆಯಲ್ ಸಾರಾಂಶವಾದ, ಲೋಕಾಚಾರ್ಯರು ಕೃಪೆ ತೋರಿ ಬರೆದ ಶ್ರೀವಚನ ಭೂಷಣದ ವೈಭವವನ್ನು ತಿಳಿಸುತ್ತಾರೆ.  ಈ ಪಾಸುರದಲ್ಲಿ ಮಾಮುನಿಗಳು ಲೋಕಾಚಾರ್ಯರ ತೋರಿದ ಕರುಣೆಯನ್ನು ವಿವರಿಸುತ್ತಾರೆ. ಅನ್ನ ಪುಗೞ್ ಮುಡುಂಬೈ ಅನ್ನಲ್ ಉಲಗಾಸಿರಿಯನ್ ಇನ್ನರುಳಾಲ್ ಸೈದ ಕಲೈ ಯಾವೈಯಿಲುಂ -ಉನ್ನಿಲ್ ತಿಗೞ್ ವಚನ ಭೂಡಣತ್ತಿನ್ ಸೀರ್ಮೈ ಒನ್ಱುಕ್ಕಿಲ್ಲೈ ಪುಗೞಲ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೫೧ ಮತ್ತು ೫೨ ನೇ ಪಾಸುರಂ

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೫೧  ನಂಪಿಳ್ಳೈಯವರಿಗೆ ಲೋಕಾಚಾರ್ಯರ್ ಎಂಬ ವೈಶಿಷ್ಟ್ಯವಾದ ದಿವ್ಯ ಹೆಸರು ಬಂದ ರೀತಿಯನ್ನು ಮಾಮುನಿಗಳು ದಯೆತೋರಿ ವಿವರಿಸುತ್ತಾರೆ. ತುನ್ನು ಪುಗೞ್ ಕಂದಾಡೈ ತೋೞಪ್ಪರ್ ತಂ ಉಗಪ್ಪಾಲ್  ಎನ್ನ ಉಲಗಾರಿಯನೋ ಎನ್ಱು ಉರೈಕ್ಕಪ್ -ಪಿನ್ನೈ ಉಲಗಾರಿಯನ್ ಎನ್ನುಂ ಪೇರ್ ನಂಪಿಳ್ಳೈಕ್ಕು ಓಂಗಿ ವಿಲಗಾಮಲ್ ನಿನ್ಱದು ಎನ್ಱುಂ ಮೇಲ್ ಕಂದಾಡೈ ತೋೞಪ್ಪರ್ ಅವರು ತಮ್ಮ ಜನನಕುಲ ಮತ್ತು ಜ್ಞಾನದ  … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೫೦ ನೇ ಪಾಸುರಂ

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೫೦ ಈಡು ಭಾಷ್ಯದ ಶ್ರೇಷ್ಠತೆಯನ್ನು ಹೀಗೆ ವಿವರಿಸಿದ ನಂತರ, ಮಾಮುನಿಗಳು, ತಿರುವಾಯ್ಮೊಳಿಯ ನಿಜವಾದ ಅರ್ಥವಾದ ಶ್ರೀವಚನ ಭೂಷಣದ  ಹಿರಿಮೆಯನ್ನು ನಿರೂಪಿಸಲು ನಿರ್ಧರಿಸಿದ್ದು,ಆರಂಭದಲ್ಲಿ ನಂಪಿಳ್ಳೈ ಅವರು ಲೋಕಾಚಾರಿಯಾರ್ ಎಂಬ ವಿಶಿಷ್ಟ ದೈವಿಕ ಹೆಸರನ್ನು ಹೇಗೆ ಪಡೆದರು ಎಂಬುದನ್ನು ವಿವರಿಸುತ್ತಾರೆ. ನಂಪಿಳ್ಳೈ ಲೋಕಾಅಚಾರಿಯರ್‌ಗೆ ಲೋಕಾಚಾರ್ಯರ್ ಎಂಬ ದೈವಿಕ ಹೆಸರು ಇದ್ದುದರಿಂದ ಇದು ನಂಪಿಳ್ಳೈಯ ವಿಶಿಷ್ಟ ಹೆಸರಾಗಿದ್ದು, ಅವರು … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೪೮ ರಿಂದ ೪೯ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೪೮ [ಇತರ ಧಿವ್ಯ ಪ್ರಬಂದಗಳಿಗೆ ಬರೆದ] ವ್ಯಾಖ್ಯಾನಗಳನ್ನು ವಿವರಿಸಿದ ನಂತರ, ನಂಪಿಳ್ಳೈ ಅವರ ಪ್ರಖ್ಯಾತ ಭಾಷ್ಯವಾದ ಈಡು ನಿರೂಪಣೆಯ ಬಗ್ಗೆ ಮುಂದಿನ ಎರಡು ಪಾಸುರಗಳ ಮೂಲಕ ಮಾಮುನಿಗಳು ಕರುಣೆಯಿಂದ ವಿವರಿಸುತ್ತಾರೆ. ಸೀರಾರ್ ವಡಕ್ಕು ತಿರುವೀದಿ ಪಿಳ್ಳೈ ಎೞುದು ಏರಾರ್ ತಮಿೞ್ ವೇದತ್ತು ಈಡು ತನೈ-ತಾರುಂ ಎನ ವಾಂಗಿ ಮುನ್ ನಂಪಿಳ್ಳೈ ಈಯುಣ್ಣಿ ಮಾಧವರ್ಕ್ಕುತ್ ತಾಂ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೪೬ ರಿಂದ ೪೭ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೪೬ ವೇದಗಳು ಅಂಗ, ಪ್ರಾಥಮಿಕ ಘಟಕ ಮತ್ತು ಉಪಾಂಗ, ದ್ವಿತೀಯಕ ಘಟಕವನ್ನು ಹೊಂದಿದೆ, ಅದೇ ರೀತಿ ತಿರುವಾಯ್ಮೊೞಿ ಇತರ ದಿವ್ಯ ಪ್ರಬಂಧಮ್‌ಗಳ ಮೂಲಕ ಪ್ರಾಥಮಿಕ ಮತ್ತು ದ್ವಿತೀಯಕ ಘಟಕಗಳನ್ನು ಹೊಂದಿರುವುದರಿಂದ (ಇತರ ಆೞ್ವಾರಗಳ ದೈವಿಕ ಸಂಯೋಜನೆಗಳು), ಮಾಮುನಿಗಳು, ವ್ಯಾಖ್ಯಾನಗಳನ್ನು ಬರೆದ ಮಹಾನ್ ವ್ಯಕ್ತಿಗಳನ್ನು ಆಚರಿಸಲು ಉದ್ದೇಶಿಸಿ, ಈ ಪ್ರಬಂಧಮ್‌ಗಳಿಗಾಗಿ, ಪೆರಿಯಾವಾಚ್ಚಾನ್ ಪಿಳ್ಳೈ ಅವರು ನಿರ್ವಹಿಸಿದ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೪೪ ಮತ್ತು ೪೫ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೪೪ ನಂಪಿಳ್ಳೈ ನಡೆಸಿದ ಪ್ರವಚನಗಳಿಂದ ವಡಕುತ್ತಿರುವೀದಿಪ್ಪಿಳ್ಳೈ ಅವರು ವ್ಯಾಖ್ಯಾನವನ್ನು  ಹಸ್ತಪ್ರತಿಯಾಗಿ ಬರೆಯುವ ವಡಕುತ್ತಿರುವೀದಿಪ್ಪಿಳ್ಳೈಯ ವೈಭವದ ಬಗ್ಗೆ ಮಾಮುನಿಗಳು ಮಾತನಾಡುತ್ತಾರೆ. ತೆಳ್ಳಿಯದಾ ನಂಪಿಳ್ಳೈ ಸೆಪ್ಪು ನೆಱಿ ತನ್ನೈ ವಳ್ಳಲ್ ವಡಕ್ಕುತಿರುವೀದಿಪ್ ಪಿಳ್ಳೈ- ಇಂದ  ನಾಡಱಿಯ ಮಾಱನ್ ಮಱೈಪ್ ಪೊರುಳೈ ನಂಗು ಉರೈತ್ತದು ಈಡು ಮುಪ್ಪತ್ತಾಱಾಯಿರಂ. ಈಡು ಮುಪ್ಪತ್ತಾರಾಯಿರಂ ವ್ಯಾಖ್ಯಾನ ಎಂಬುದು ನಂಪಿಳ್ಳೈ ಅವರ ಶಿಷ್ಯನಾದ ಮಹನೀಯ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೪೧ ರಿಂದ ೪೩ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೪೧ ಕರುಣಾಮಯಿ ತಿರುಕ್ಕುರುಗೈಪಿರಾನ್ ಪಿಳ್ಳಾನ್ ತಿರುವಾಯ್ಮೊಳಿಗೆ ನಿರ್ಮಿಸಿದ ಆರಾಯಿರಪ್ಪಡಿ ವ್ಯಾಖ್ಯಾನದ( 32 ಅಕ್ಷರಗಳು ಸೇರಿದರೆ ಒಂದು ಪಡಿ) ವೈಶಿಷ್ಟ್ಯತೆಯನ್ನು ಹೇಳುವರು. ತೆಳ್ಳಾರುಂ ಜ್ಞಾನತ್ ತಿರುಕ್ಕುರುಗೈಪಿರಾನ್ ಪಿಳ್ಳಾನ್ ಎದಿರಾಸರ್ ಪೇರರುಳಾಲ್ -ಉಳ್ಳಾರುಂ ಅನ್ಬುಡನೇ ಮಾಱನ್ ಮಱೈಪ್ ಪೊರುಳೈ ಅನ್ಱು ಉರೈತ್ತದು ಇನ್ಬ ಮಿಗು ಆಱಾಯಿರಂ  ಶ್ರೀಭಾಷ್ಯಕಾರರ್ ಎಂದು ಖ್ಯಾತಿಪಡೆದ ಯತಿರಾಜರು, ತಿರುಕ್ಕುರುಗೈಪಿರಾನ್ ಪಿಳ್ಳಾನ್‌ರನ್ನು ಅವರ ಜ್ಞಾನಪುತ್ರರೆಂದು( … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೩೮ ರಿಂದ ೪೦ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೩೮ ಮಾಮುನಿಗಳು , ಎಲ್ಲರೂ ತಿಳಿಯಲೆಂದು ಎಂಪೆರುಮಾನಾರ್ ಪ್ರಪತ್ತಿ (ಎಂಪೆರುಮಾನರಿಗೆ ಶರಣಾಗುವುದು) ಮಾರ್ಗವನ್ನು ನಿರ್ವಹಿಸಿದ ರೀತಿ,ಅವರು ಶ್ರೀಭಾಷ್ಯಂ ಇತ್ಯಾದಿ ಗ್ರಂಥಗಳನ್ನು ( ಸಾಹಿತ್ಯದ ಕೃತಿಗಳು) ರಚಿಸಿ ನಮ್ಮ ತತ್ವಗಳನ್ನು, ಸಿದ್ಧಾಂತಗಳನ್ನು ಪೋಷಿಸಿದರಿಂದ ನಂಪೆರುಮಾಳರು ಎಂಪೆರುಮಾನಾರಿಗೆ ನೀಡಿದ ಮಾನ್ಯತೆಯ ವಿಶೇಷತೆ, ಬಯಲು ಮಾಡುವರು. ಎಂಪೆರುಮಾನಾರ್ ದರಿಸನಂ ಎನ್ಱೇ ಇದರ್ಕು ನಂಪೆರುಮಾಳ್ ಪೇರಿಟ್ಟು ನಾಟ್ಟಿ ವೈತ್ತಾರ್ – … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೩೬ ಮತ್ತು ೩೭ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೩೬ ಆೞ್ವಾರ್ಗಳ ಹಾಗು ಅವರ ಅರುಳಿಚೆಯಲ್ಗಳ ವೈಶಿಷ್ಟ್ಯತೆಯನ್ನು ನಿಜವಾಗಿ ತಿಳಿದವರು ನಮ್ಮ ಆಚಾರ್ಯಗಳಿಗಿಂತ ಬೇರಾರೂ ಇಲ್ಲ . ತೆರುಳುಱ್ಱ ಆೞ್ವಾರ್ಗಳ್ ಸೀರ್ಮೈ ಅರಿವಾರ್ ಆರ್ ಅರುಳಿಚೆಯಲೈ ಅರಿವಾರ್ ಆರ್- ಅರುಳ್ ಪೆಱ್ಱ  ನಾಥಮುನಿ ಮುದಲಾಂ ನಂ ದೇಶಿಕರೈ ಅಲ್ಲಾಲ್ ಪೇದೈ ಮನಮೇ ಉಂಡೋ ಪೇಸು. ಓ ಅರಿವಿಲ್ಲದ ಮನಸೇ! ಕಲ್ಮಷವಿಲ್ಲದ ಜ್ಞಾನ ಪಡೆದ ಆೞ್ವಾರ್ಗಳ … Read more

ಉಪದೇಶ ರತ್ನಮಾಲೈ- ಸರಳ ವಿವರಣೆ ೩೪ ಮತ್ತು ೩೫ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೩೪  ಇದುವರೆಗು ಆೞ್ವಾರ್ಗಳು ಅವತರಿಸಿದ ದಿವ್ಯ ನಕ್ಷತ್ರಗಳು ಮತ್ತು ಸ್ಥಳಗಳನ್ನು ಮಾಮುನಿಗಳು ಕರುಣೆಯಿಂದ ತಿಳಿಸಿದರು.ಮೂರನೆಯ ಪಾಸುರದಲ್ಲಿ ಅವರು ಪೂರ್ವಾಚಾರ್ಯರು ರಚಿಸಿದ ಸೂಕ್ತಿಗಳಿಗೆ ಹೀಗೆ ಮಂಗಳಾಶಾಸನ ಹಾಡಿದರು “  ತಾೞ್ವಾದುಮಿಲ್ ಕುರವರ್ ತಾಂ ವಾೞೀ- ಏೞ್ಪಾರುಂ ಉಯ್ಯ ಅವರ್ಗಳ್ ಉರೈತ್ತ ಅವೈಗಳ್ ತಾಂ ವಾೞೀ”.ಇನ್ನು ಮುಂಬರುವ ಪಾಸುರಗಳಲ್ಲಿ ಆೞ್ವಾರ್ಗಳ ರಚನೆಗಳಿಗೆ ನಮ್ಮ ಆಚಾರ್ಯರು (ಪೂರ್ವಾಚಾರ್ಯರು ) ನೀಡಿದ  … Read more