ಉಪದೇಶ ರತ್ನಮಾಲೈ – ಸರಳ ವಿವರಣೆ – ೧೬ ರಿಂದ ೧೮ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೬ ಪೆರಿಯಾೞ್ವಾರ್ ಇತರ ಆೞ್ವಾರರಿಗಿಂತ ಉನ್ನತರಾದವರೆಂದು ಅವರ ವೈಶಿಷ್ಟ್ಯವನ್ನು ಮಾಮುನಿಗಳು ಈ ಪಾಸುರದಿಂದ ಮುಂಬರುವ ಐದು ಪಾಸುರಗಳಲ್ಲಿ ತಿಳಿಸುವರು. ಇನ್ಱೈ ಪೆರುಮೈ ಅಱಿಂದಿಲೈಯೋ ಏೞೈ ನೆಂಜೇ ಇನ್ಱೈಕ್ಕು ಎನ್ ಏಱ್ಱಮ್ ಎನಿಲ್ ಉಱೈಕ್ಕೇನ್ -ನನ್ಱಿ ಪುನೈ ಪಲ್ಲಾಂಡು ಪಾಡಿಯ ನಮ್ ಪಟ್ಟರ್ ಪಿರಾನ್ ವಂದು ಉದಿತ್ತ ನಾಳ್ ಆನಿಯಿಲ್ ಸೋದಿ ನಾಳ್  ಮಿಕ್ಕ ಆೞ್ವಾರರ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೪ ರಿಂದ ೧೫ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೪   ವೈಶಾಖ ಮಾಸದ ವಿಶಾಖಾ ನಕ್ಷತ್ರದಂದು ಅವತರಿಸಿದ  , ವೇದಗಳ ಅರ್ಥಗಳನ್ನು ಸರಳ ತಮಿಳಿನಲ್ಲಿ ತಿಳಿಸಿದವರು,  ಮಿಕ್ಕ ಆೞ್ವಾರರು ಇವರ ಬಾಹುಗಳಂತಿರುವ ನಮ್ಮಾೞ್ವಾರರು ಈ ಸುದಿನದಂದು   ಅವತರಿಸಿದರೆಂದು ಮಾಮುನಿಗಳು ಆಚರಿಸುವರು . ಏರಾರ್ ವೈಗಾಸಿ ವಿಸಾಗತ್ತಿನ್ ಏಱ್ಱತ್ತೈ ಪಾರೋರ್ ಅಱಿಯ ಪಗರ್ಗಿನ್ರೇನ್ -ಸೀರಾರುಂ ವೇದಂ ತಮಿಳ್ ಸೈದ ಮೈಯ್ಯನ್ ಎೞಿಲ್ ಕುರುಗೈ ನಾದನ್ ಅವದರಿತ್ತ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೨ ರಿಂದ ೧೩ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ >> ಹಿಂದಿನ ಶೀರ್ಷಿಕೆ ಪಾಸುರ ೧೨ ಪುಷ್ಯ ಮಾಸದ (ತೈ ಮಾಸ) ಮಖಾ ನಕ್ಷತ್ರದಲ್ಲಿ ಅವತರಿಸಿದ ತಿರುಮೞಿಸೈ ಆೞ್ವಾರರ  ಖ್ಯಾತಿಯನ್ನು ಈ ಲೋಕದ ಜನರು ತಿಳಿಯಲಿ ಎಂದು ದಯೆತೋರಿ ವಿವರಿಸುವರು. ತೈಯ್ಯಿಲ್ ಮಗಂ ಇನ್ಱು ತಾರಣಿಯೀರ್ ಏಱಂ ಇಂದ ತೈಯ್ಯಿಲ್ ಮಗತುಕ್ಕು ಚ್ಚಾಟ್ರುಗಿನ್ಱೇನ್-ತುಯ್ಯ ಮದಿ ಪೆಟ್ರ  ಮೞಿಸೈಪಿರಾನ್ ಪಿಱಂದ ನಾಳ್ ಎನ್ಱು ನಟ್ರವರ್ಗಳ್ ಕೊಂಡಾಡುಂ ನಾಳ್ ಓ ಲೋಕದ ಜನಗಳೇ! … Read more

ಉಪದೇಶ ರತ್ನಮಾಲೈ – ಸರಳ ವಿವರಣೆ ೧೦ ರಿಂದ ೧೧ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೦ರೋಹಿಣಿ ನಕ್ಷತ್ರವು ಕೃತ್ತಿಕಾ ನಕ್ಷತ್ರದ ನಂತರ ಬರುವುದರಿಂದ , ಮಾಮುನಿಗಳು ಈ ಲೋಕದ ಜನರಿಗೆ ಕಾರ್ತಿಕ ಮಾಸದ ರೋಹಿಣಿ ನಕ್ಷತ್ರದಂದು ಅವತರಿಸಿದ ತಿರುಪಪ್ಪಾನಾೞ್ವಾರರ ಶ್ರೇಷ್ಠತೆಯನ್ನು ತಿಳಿಸುತ್ತಾರೆ.ರೋಹಿಣಿ ನಕ್ಷತ್ರದಲ್ಲಿ ಎಂಪೆರುಮಾನರು ಕಣ್ಣನಾಗಿ (ಕೃಷ್ಣ) ಅವತಾರಿಸಿದ್ದಾರೆ, ಆೞ್ವಾರರಲ್ಲಿ ತಿರುಪಪ್ಪಾನಾೞ್ವಾರರಾಗಿ,ಆಚಾರ್ಯರಲ್ಲಿ ತಿರುಕೋಟ್ಟಿಯೂರ್ ನಂಬಿಯಾಗಿ ಅವತರಿಸಿರುತ್ತಾರೆ.ಆದ್ದರಿಂದ ಈ ನಕ್ಷತ್ರಕ್ಕೆ ಮೂರರಷ್ಟು ಮಹತ್ವ ನೀಡಿ ಕಂಡಾಡುವರು. ಕಾರ್ತಿಗೈಯಿಲ್ ರೋಹಿಣಿ ನಾಳ್ ಕಾಣ್ಮಿನ್ … Read more

ಉಪದೇಶ ರತ್ನಮಾಲೈ- ಸರಳ ವಿವರಣೆ ೭ ರಿಂದ ೯ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೭ ಈ ಲೋಕಕ್ಕೆ ಪರಮ ಹಿತ ದಾಯಪಾಲಿಸಿದ ಅವರ ದೈವೀಕ ನಾಮಗಳು ದೃಡವಾಗಿ ಸ್ಥಾಪಿಸಿದ ರೀತಿಯನ್ನು ಅವರು ವಿವರಿಸಿದ್ದಾರೆ. ಮಱಱಉಳ್ಳ ಆೞ್ವಾರ್ಗಳುಕ್ಕು ಮುನ್ನೇ ವಂದುದಿತ್ತು  ನಱಱಮಿಳಾಳ್ ನೂಲ್ ಸೈದು ನಾಟ್ಟೈ ಉಯ್ತ್ತ – ಪೆಱಱಿಮೈಯೋರ್  ಎನ್ರು ಮುದಲ್ ಆೞ್ವಾರ್ಗಳ್ ಎನ್ನುಂ ಪೆಯರ್ ಇವರ್ಕ್ಕು ನಿನ್ಱದು ಉಲಗತ್ತೇ ನಿಗೞ್ನ್ದು     ಈ ಮೂವರು ಆೞ್ವಾರ್ಗಳು ಮಿಕ್ಕ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ ೪ ರಿಂದ ೬ ನೇ ಪಾಸುರಗಳು

ಶ್ರೀಃ  ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ ಹಿಂದಿನ ಶೀರ್ಷಿಕೆ ಪಾಸುರ ೪ ಆೞ್ವಾರ್ಗಳು   ಅವತರಿಸಿದ ಕಾಲಾನುಕ್ರಮವನ್ನು ಈ ಪಾಸುರದಲ್ಲಿ ಹೇಳಿದ್ದಾರೆ. ಪೊಯ್ಗೆಯಾರ್ ಬೂದತ್ತಾರ್ ಪೇಯಾರ್ ಪುಗೞ್ ಮೞಿಸೈ ಅಯ್ಯನ್  ಅರುಳ್ ಮಾರನ್ ಸೇರಲರ್ ಕೋನ್  – ತುಯ್ಯ ಭಟ್ಟ ನಾದನ್ ಅನ್ಬರ್ ತಾಳ್ ತೂಳಿ ನರ್ಪಾಣನ್   ನರ್ಕಲಿಯನ್   ಈದು  ಇವರ್ ತೋಱತ್ತು ಅಡೈವಾಮ್ ಇಂಗು   ಆೞ್ವಾರ್ಗಳು ಅವತರಿಸಿದ ವ್ಯವಸ್ಥಿತ ಪಟ್ಟಿ-ಪೊಯ್ಗೈ ಆೞ್ವಾರ್ , … Read more

ఉపదేశ రత్తినమాలై – సరళ వ్యాఖ్యానము – పాశురము 73 మరియు ముగింపు

శ్రీః  శ్రీమతే శఠకోపాయ నమః  శ్రీమతే రామానుజాయ నమః  శ్రీమత్ వరవరమునయే నమః ఉపదేశ రత్తినమాలై << గతశీర్షిక పాశురము 73  ఈ ప్రబంధమును నేర్చుకొని అనుభవించు వారికి కలుగు ఫలమును చెప్పి ప్రబంధమును ముగించుచున్నారు. ఇన్దఉపదేశ!రత్తినమాలై దన్నై! శిన్దైదన్నిల్ నాళుమ్! శిన్దిప్పార్!ఎన్దై యెతిరాశర్! ఇన్నరుళుక్కు ఎన్ఱుమ్ ఇలక్కాగి! శదిరాగ! వాళ్ న్దిడువర్ తామ్!! పూర్వాచార్యుల ఉపదేశ సారమైన ఉపదేశ రత్తినమాలై ఈ ప్రబంధము నందు వారి చింతనము సర్వదా ఉంచు కొనువారు నా స్వామియైన యతిరాజ … Read more

ఉపదేశ రత్తినమాలై – సరళ వ్యాఖ్యానము – పాశురము 70 – 72

శ్రీః  శ్రీమతే శఠకోపాయ నమః  శ్రీమతే రామానుజాయ నమః  శ్రీమత్ వరవరమునయే నమః ఉపదేశ రత్తినమాలై << గతశీర్షిక పాశురము 70 విడవ వలసిన ప్రతికూరులతో కలిసి ఉండుట వలన కలుగు దుష్పరిణామములను ఉదాహరణ పూర్వకముగా కృపచేయుచున్నారు. తీయగన్ద ముళ్ళ దొన్ఱై చ్చేరిన్దిరుప్ప దొన్ఱుక్కు! త్తీయగన్దమేఱుమ్ తిఱమదపోల్ * తీయ గుణముడై యోర్ తజ్ఞ్గళుడన్ కూడి యిరుప్పార్కు! గుణమదవేయామ్ శెఱివు కొణ్డు!! దుర్గన్ధము కలిగియున్న వస్తువుతో మరియొక వస్తువు చేరినచో ఆ వస్తువునకు కూడా ఆ దుర్గన్ధము … Read more

ఉపదేశ రత్తినమాలై – సరళ వ్యాఖ్యానము – పాశురము 67 – 69

శ్రీః  శ్రీమతే శఠకోపాయ నమః  శ్రీమతే రామానుజాయ నమః  శ్రీమత్ వరవరమునయే నమః ఉపదేశ రత్తినమాలై << గతశీర్షిక పాశురము 67 మీరు ఆచార్యులే సర్వస్వమని తలచి ఉండమనగా మరికొంతమంది ఎంబెరుమానే సర్వస్వమని తలచి ఉండమని చెప్పుచున్నారే? దీనిలో ఏది సత్యం అని తన మనస్సు అడిగినట్లుగా భావించి దానికి వివరణము అనుగ్రహించుచున్నారు. ఆచారియర్ అనైవరుమ్ మున్నాశరిత్త! ఆచారన్దన్నై అఱియాదార్* పేశుగిన్ఱ వార్తైగళై క్కేట్టు మరుళాదే* పూరువర్గళ్ శీర్త నిలై దన్నై నెజ్ఞే శేర్!! ఓ మనసా! … Read more

ಉಪದೇಶ ರತ್ನಮಾಲೈ- ಸರಳ ವಿವರಣೆ ೧ ರಿಂದ ೩ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧ ಮೊದಲನೇ ಪಾಸುರ : ಈ ಪಾಸುರದಲ್ಲಿ , ಮಾಮುನಿಗಳು ಅವರ ಆಚಾರ್ಯರಿಗೆ (ಗುರುವಿಗೆ) ನಮಸ್ಕರಿಸುತ್ತಾ ಕರುಣೆಯಿಂದ ಈ ಪ್ರಬಂದವನ್ನು ರಚಿಸಲು ಪ್ರಮುಖ ಕಾರಣವನ್ನು ತಿಳಿಸುತ್ತಾರೆ. ಎನ್ದೈ ತಿರುವಾಯ್ಮೊழிಪಿಳ್ಳೈ ಇನ್ನರುಳಾಲ್ ವಂದ ಉಪದೇಶ ಮಾರ್ಗತ್ತೈ ಚ್ಚಿನ್ದೈ ಸೈದು ಪಿನ್ನವರುಮ್ ಕಱ್ಕ ಉಪದೇಶಮಾಯ್ ಪೇಸುಗಿನ್ರೇನ್ ಮನ್ನೀಯ ಸೀರ್ ವೆಣ್ಬಾವಿಲ್ ವೈತ್ತು ನನಗೆ ಜ್ಞಾನ ಕೊಟ್ಟ ನನ್ನ … Read more