ಉಪದೇಶ ರತ್ನಮಾಲೈ – ಸರಳ ವಿವರಣೆ – ೩೧ ರಿಂದ ೩೩ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೩೧ ತೊಂಡರಡಿಪ್ಪೊಡಿ ಆೞ್ವಾರ್, ಕುಲಶೇಖರ  ಆೞ್ವಾರ್ ಅವತರಿಸಿದ ಸ್ಥಳಗಳನ್ನು ದಯೆತೋರಿ ತಿಳಿಸುತ್ತಾರೆ . ತೊಂಡರಡಿಪ್ಪೊಡಿ ಆೞ್ವಾರ್ ತೋನ್ಱಿಯ ಊರ್ ತೊಲ್ ಪುಗೞ್ ಸೇರ್ ಮಣ್ಡನ್ಗುಡಿ ಎನ್ಬರ್ ಮಣ್ಣುಲಗಿಲ್ – ಎನ್ ದಿಶೈಯುಂ ಏತ್ತುಂ ಕುಲಶೇಖರನ್  ಊರ್ ಎನ ಉರೈಪ್ಪಾರ್ ವಾಯ್ತ ತಿರುವಂಜಿಕ್ಕಳಂ     ತಿರುಪ್ಪುಳ್ಳಂಭೂದಂಗುಡಿ  ಎಂಬ ದಿವ್ಯ ದೇಶದ ಹತ್ತಿರ ಇರುವ ಪ್ರಸಿದ್ಧ  ಪೌರಾಣಿಕ ಮಣ್ಡನ್ಗುಡಿಯಲ್ಲಿ  ತೊಂಡರಡಿಪ್ಪೊಡಿ ಆೞ್ವಾರ್  ಅವತರಿಸಿದರೆಂದು  … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೨೯ ಮತ್ತು ೩೦ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ  ೨೯ ಚಿತ್ತಿರೈ ತಿರುವಾದಿರೈಯ (ಚೈತ್ರ ಮಾಸದ ಆರ್ದ್ರಾ ನಕ್ಷತ್ರ ) ವಿಶೇಷತೆಯನ್ನು ಸದಾ ಸ್ಮರಿಸಲು ಅವರ ಮನಸ್ಸಿಗೆ ಹೇಳುತ್ತಾರೆ. ಎಂದೈ ಯತಿರಾಸರ್ ಇವ್ವುಲಗಿಲ್ ಎಂದಮಕ್ಕಾ ವಂದು ಉದಿತ್ತ ನಾಳ್ ಎನ್ನುಮ್ ವಾಸಿಯಿನಾಲ್ -ಇಂದತ್ ತಿರುವಾದಿರೈ ತನ್ನಿನ್ ಸೀರ್ಮೈ ತನೈ ನೆಂಜೇ ಒರುವಾಮಲ್ ಎಪ್ಪೊೞುದುಂ ಓರ್ ಓ ಮನಸೇ! ಈ ಲೋಕದಲ್ಲಿ ಯತಿರಾಜರು ( ರಾಮಾನುಜರು) … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೨೭ ರಿಂದ ೨೮ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ ಹಿಂದಿನ ಶೀರ್ಷಿಕೆ ಪಾಸುರ ೨೭ ಮುಂದಿನ ಮೂರು ಪಾಸುರಗಳಲ್ಲಿ ಮಾಮುನಿಗಳು ಆೞ್ವಾರ್ಗಳಂತೆ ಅಪಾರ ಖ್ಯಾತಿ ಪಡೆದ, ಅವರ ಸೇವಕನಾದ ಮತ್ತು ಇತರರಿಗೆಲ್ಲಾ ನಾಯಕನಾದ ಎಂಪೆರುಮಾನಾರ್ ಅವತರಿಸಿದ ದಿವ್ಯ ನಕ್ಷತ್ರದ ವೈಶಿಷ್ಟ್ಯತೆಯನ್ನು ಅನುಭವಿಸುವರು.ಈ ಪಾಸುರದಲ್ಲಿ ಚೈತ್ರ ಮಾಸದ ಆರ್ದ್ರಾ ನಕ್ಷತ್ರದ ವಿಶೇಷತೆಯನ್ನು ಈ ಲೋಕದ ಜನರಿಗೆ ತಿಳಿಸುವರು. ಇನ್ಱುಲಗೀರ್ ಚಿತ್ತಿರೈಯಿಲ್ ಎಯ್ನ್ದ ತಿರುವಾದಿರೈ ನಾಳ್ ಎನ್ಱೈಯಿನುಂ ಇನ್ಱು ಇದನುಕ್ಕು ಎಱ್ಱಂ ಎಂದಾನ್ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೨೫ ಮತ್ತು ೨೬ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೨೫ ಮಾಮುನಿಗಳು ಮಧುರಕವಿಯ ಘನತೆಯನ್ನು ಎರಡು ಪಾಸುರಗಳಲ್ಲಿ ವರ್ಣಿಸಿದ್ದಾರೆ.ಈ ಪಾಸುರದಲ್ಲಿ , ಮಿಕ್ಕ ಆೞ್ವಾರ್ಗಳು ಅವತರಿಸಿದ ದಿನ ಗಳಿಗಿಂತ  ಚೈತ್ರ ಮಾಸದ ಚಿತ್ರಾ ನಕ್ಷತ್ರದಂದು ಅವತರಿಸಿದ ಮಧುರಕವಿ ಆೞ್ವಾರರ ಖ್ಯಾತಿಯನ್ನು ತಿಳಿಸುತ್ತಾ ಅದನ್ನು ಪರಿಶೀಲಿಸಲು ಅವರ ಮನಸ್ಸಿಗೆ ಹೇಳುತ್ತಾರೆ. ಏರಾರ್ ಮಧುರಕವಿ ಇವ್ವುಲಗಿಲ್  ವಂದು ಉದಿತ್ತ ಶೀರಾರುಂ ಶಿತ್ತಿರೆಯಿಲ್  ಶಿತ್ತಿರೈ ನಾಳ್ – ಪಾರ್  ಉಲಗಿಲ್ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೨೩ ಮತ್ತು ೨೪ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೨೩  ಆಂಡಾಳ್  ಅವತರಿಸಿದ ದಿನ ತಿರುವಾಡಿಪ್ಪೂರಂ ( ಆಷಾಡ ಮಾಸದ ದಿವ್ಯವಾದ ಪುಬ್ಬಾ ನಕ್ಷತ್ರ )  ಎಣೆಯಿಲ್ಲದ್ದೆಂದು ಅದರ ಖ್ಯಾತಿ ಅವರ ಮನಸ್ಸಿಗೆ ಹೇಳುತ್ತಾರೆ  ಪೆರಿಯಾೞ್ವಾರ್  ಪೆಣ್  ಪಿಳ್ಳೈಯಾಯ್ ಆಂಡಾಳ್ ಪಿರಂದ  ತಿರುವಾಡಿಪ್ಪೂರತ್ತಿನ್  ಸೀರ್ಮೈ – ಒರು ನಾಳೈಕ್ಕು  ಉನ್ಡೊ ಮನಮೇ ಉಣರ್ನ್ದು ಪಾರ್ ಆಂಡಾಳುಕ್ಕು    ಉಂಡಾಗಿಲ್ ಒಪ್ಪು ಇದರ್ಕುಂ ಉಂಡು  ಓ  ಮನಸೇ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೨೧ ರಿಂದ ೨೨ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೨೧   ಆೞ್ವಾರ್ಗಳು ಹತ್ತು ಜನ. ಆದರೆ ಹನ್ನೆರೆಡೆಂದೂ ಭಾವಿಸಲಾಗಿದೆ. ಎಂಪೆರುಮಾನರೊಡನೆ ಪೂರ್ಣರಾಗಿ ನಿರತವಾದ ಆೞ್ವಾರ್ಗಳು ಎಂದು ಭಾವಿಸಿದರೆ ಹತ್ತು ಎಣಿಕೆಗೆ ಬರುವುದು. ಈಗಾಗಲೇ ನೋಡಿದ ಪಾಸುರಗಳಲ್ಲಿ ಮಾಮುನಿಗಳು ಅವರ ಅವತಾರ ಮಾಸ ಹಾಗು ನಕ್ಷತ್ರವನ್ನು ದಯೆತೋರಿ ಹೇಳಿದ್ದಾರೆ. ಆಂಡಾಳ್  ಹಾಗು  ಮಧುರಕವಿ ಆೞ್ವಾರರು ಆಚಾರ್ಯ ಅಭಿಮಾನದಲ್ಲಿ ಆಸರೆಗೊಂಡವರು. ಎಂಪೆರುಮಾನರನ್ನು ಆಂಡಾಳ್  ವಿಟ್ಟುಚಿತ್ತರ್ ತಂಗಳ್ ದೇವರ್ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೯ ರಿಂದ ೨೦ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೯ ಮತ್ತೆಲ್ಲಾ ಆೞ್ವಾರ್ಗಳ ಅರುಳಿಚೆಯಲ್ (ದೈವೀಕ ಸ್ತೋತ್ರಗಳ ಸಂಗ್ರಹ ) ನಡುವೆ ತಿರುಪಲ್ಲಾಂಡಿನ(ಪೆರಿಯಾಳ್ವಾರರು ದಯಪಾಲಿಸಿ‌ ರಚಿಸಿದ ಕೃತಿ) ವೈಶಿಷ್ಟ್ಯತೆಯನ್ನು ಮಾಮುನಿಗಳು ಉದಾಹರಣೆಯೊಂದಿಗೆ ವಿವರಿಸಿದ್ದಾರೆ. ಕೋದಿಲವಾಂ ಆೞ್ವಾರ್ಗಳ್  ಕೂಱು ಕಲೈಕ್ಕೆಲ್ಲಾಂ ಆದಿ ತಿರುಪ್ಪಲ್ಲಾಂಡು ಆನದುವುಂ- ವೇದತ್ತುಕ್ಕು ಓಂ ಎನ್ನುಂ ಅದು ಪೋಲ್ ಉಳ್ಳದುಕ್ಕು ಎಲ್ಲಾಂ ಶುರುಕ್ಕಾಯ್ ತಾನ್ ಮಂಗಳಂ ಆದಲಾಲ್ ಆೞ್ವಾರ್ಗಳು  ಎಂಪೆರುಮಾನರನ್ನು ಪಡೆಯಲು ಇತರ ದಿಟ್ಟಗಳನ್ನು … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೬ ರಿಂದ ೧೮ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೬ ಪೆರಿಯಾೞ್ವಾರ್ ಇತರ ಆೞ್ವಾರರಿಗಿಂತ ಉನ್ನತರಾದವರೆಂದು ಅವರ ವೈಶಿಷ್ಟ್ಯವನ್ನು ಮಾಮುನಿಗಳು ಈ ಪಾಸುರದಿಂದ ಮುಂಬರುವ ಐದು ಪಾಸುರಗಳಲ್ಲಿ ತಿಳಿಸುವರು. ಇನ್ಱೈ ಪೆರುಮೈ ಅಱಿಂದಿಲೈಯೋ ಏೞೈ ನೆಂಜೇ ಇನ್ಱೈಕ್ಕು ಎನ್ ಏಱ್ಱಮ್ ಎನಿಲ್ ಉಱೈಕ್ಕೇನ್ -ನನ್ಱಿ ಪುನೈ ಪಲ್ಲಾಂಡು ಪಾಡಿಯ ನಮ್ ಪಟ್ಟರ್ ಪಿರಾನ್ ವಂದು ಉದಿತ್ತ ನಾಳ್ ಆನಿಯಿಲ್ ಸೋದಿ ನಾಳ್  ಮಿಕ್ಕ ಆೞ್ವಾರರ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೪ ರಿಂದ ೧೫ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ << ಹಿಂದಿನ ಶೀರ್ಷಿಕೆ ಪಾಸುರ ೧೪   ವೈಶಾಖ ಮಾಸದ ವಿಶಾಖಾ ನಕ್ಷತ್ರದಂದು ಅವತರಿಸಿದ  , ವೇದಗಳ ಅರ್ಥಗಳನ್ನು ಸರಳ ತಮಿಳಿನಲ್ಲಿ ತಿಳಿಸಿದವರು,  ಮಿಕ್ಕ ಆೞ್ವಾರರು ಇವರ ಬಾಹುಗಳಂತಿರುವ ನಮ್ಮಾೞ್ವಾರರು ಈ ಸುದಿನದಂದು   ಅವತರಿಸಿದರೆಂದು ಮಾಮುನಿಗಳು ಆಚರಿಸುವರು . ಏರಾರ್ ವೈಗಾಸಿ ವಿಸಾಗತ್ತಿನ್ ಏಱ್ಱತ್ತೈ ಪಾರೋರ್ ಅಱಿಯ ಪಗರ್ಗಿನ್ರೇನ್ -ಸೀರಾರುಂ ವೇದಂ ತಮಿಳ್ ಸೈದ ಮೈಯ್ಯನ್ ಎೞಿಲ್ ಕುರುಗೈ ನಾದನ್ ಅವದರಿತ್ತ … Read more

ಉಪದೇಶ ರತ್ನಮಾಲೈ – ಸರಳ ವಿವರಣೆ – ೧೨ ರಿಂದ ೧೩ ನೇ ಪಾಸುರಗಳು

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಉಪದೇಶ ರತ್ನಮಾಲೈ >> ಹಿಂದಿನ ಶೀರ್ಷಿಕೆ ಪಾಸುರ ೧೨ ಪುಷ್ಯ ಮಾಸದ (ತೈ ಮಾಸ) ಮಖಾ ನಕ್ಷತ್ರದಲ್ಲಿ ಅವತರಿಸಿದ ತಿರುಮೞಿಸೈ ಆೞ್ವಾರರ  ಖ್ಯಾತಿಯನ್ನು ಈ ಲೋಕದ ಜನರು ತಿಳಿಯಲಿ ಎಂದು ದಯೆತೋರಿ ವಿವರಿಸುವರು. ತೈಯ್ಯಿಲ್ ಮಗಂ ಇನ್ಱು ತಾರಣಿಯೀರ್ ಏಱಂ ಇಂದ ತೈಯ್ಯಿಲ್ ಮಗತುಕ್ಕು ಚ್ಚಾಟ್ರುಗಿನ್ಱೇನ್-ತುಯ್ಯ ಮದಿ ಪೆಟ್ರ  ಮೞಿಸೈಪಿರಾನ್ ಪಿಱಂದ ನಾಳ್ ಎನ್ಱು ನಟ್ರವರ್ಗಳ್ ಕೊಂಡಾಡುಂ ನಾಳ್ ಓ ಲೋಕದ ಜನಗಳೇ! … Read more