ತಿರುವಾಯ್ ಮೊೞಿ- ಸರಳ ವಿವರಣೆ – 8.10 – ನೆಡುಮಾಱ್ಕು
ಶ್ರೀಃ ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << 7.4 – ಆೞಿಯೆೞ ಆಳ್ವಾರರು ಈ ರೀತಿಯಾಗಿ ಗಮನಿಸುತ್ತಾರೆ : ಆತ್ಮದ ಸಹಜ ಸ್ವಭಾವಕ್ಕೆ ಪೂರಕವಾದುದು ಭಗವಂತನ ಭಕ್ತರಿಗೆ ಸೇವೆ ಮಾಡುವುದೇ ಆಗಿದೆ. ಅವರು ಇದನ್ನು ಗಮನಿಸುತ್ತಾರೆ ಮತ್ತು ಇತರರಿಗೂ ಈ ಪದಿಗೆಯಲ್ಲಿ ಸಲಹೆಯನ್ನು ಕೊಡುತ್ತಾರೆ. ಭಗವಂತನಿಗೆ ಸೇವೆ ಸಲ್ಲಿಸುವುದು ಮೊದಲನೆಯ ಹಂತವಾದರೆ, ಭಾಗವತರಿಗೆ ಸೇವೆ ಸಲ್ಲಿಸುವುದು ಅಂತಿಮ ಹಂತವಾಗಿದೆ. ಅದನ್ನು ಆಳ್ವಾರರು ಸ್ಪಷ್ಟವಾಗಿ … Read more