కోయిల్ తిరువాయ్మొళి – సరళ వ్యాఖ్యానము

శ్రీః  శ్రీమతే శఠకోపాయ నమః  శ్రీమతే రామానుజాయ నమః  శ్రీమత్ వరవరమునయే నమః తిరువాయ్మొళి శ్రీ మణవాళ మమునులు ఉపదేశ రత్న మాల 15 వ పాశురములో వైకాశి విశాఖం గురించి, నమ్మాళ్వార్, తిరువాయ్మొళి, తిరుక్కురుగూర్ (అళ్వార్ తిరునగరి) యొక్క వైశిష్యాన్ని గురించి కీర్తిస్తున్నారు. ఉణ్ణోవైగాశి విశాగత్తుక్కు ఒప్పొరునాళ్ఉణ్డో శడకోపర్కు ఒప్పొరువర్? * ఉణ్డోతిరువాయ్మొళి కొప్పు తెన్కురుగైక్కుశడకోపర్కు ఉణ్డోఒరుపార్ దన్నిల్ ఒక్కుమూర్ సర్వేశ్వరుడైన శ్రీమన్నారాయణకు వారి వైశిష్యానికి గొప్పతనము తెచ్చేందుకు మంగళాశాసనములు చేసిన నమ్మాళ్వార్ల దివ్య జన్మదినం … Read more

ತಿರುವಾಯ್ಮೊೞಿ – ಸರಳ ವಿವರಣೆ – 5.8 – ಆರಾವಮುದೇ

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << 5.7 ನೋಟ್ರ ಆಳ್ವಾರರು ವಾನಮಾಮಲೈ ಶ್ರೀವರಮಂಗಲ ನಗರ್ ಎಂಪೆರುಮಾನರಿಗೆ ಪೂರ್ತಿಯಾಗಿ ಶರಣಾದ ಮೇಲೂ , ಎಂಪೆರುಮಾನರು ಅವರ ಮುಂದೆ ಕಾಣಿಸಿಕೊಳ್ಳುವುದಿಲ್ಲ. ಆಳ್ವಾರರು ಯೋಚಿಸುತ್ತಾರೆ, “ಒಂದು ವೇಳೆ ತಿರುಕ್ಕುಡಂದೈಯ ಎಂಪೆರುಮಾನರು ನನ್ನ ಶರಣಾಗತಿಯನ್ನು ಸ್ವೀಕರಿಸುತ್ತಾರೆಯೋ” ಎಂದು. ಆದ್ದರಿಂದ ತಿರುಕ್ಕುಡಂದೈ ಆರಾವಮುದನ್ ಪೆರುಮಾಳಿನ ಹತ್ತಿರ ಅನನ್ಯಗತಿತ್ವಮ್ (ಬೇರೆಲ್ಲೂ ಗತಿಯಿಲ್ಲದೆ/ಆಶ್ರಯವಿಲ್ಲದೆ) ಎಂದು ಶರಣಾಗುತ್ತಾರೆ. ಪಾಸುರಮ್ 1:ಆಳ್ವಾರರು ಹೇಳುತ್ತಾರೆ, “ … Read more

ತಿರುವಾಯ್ಮೊೞಿ – ಸರಳ ವಿವರಣೆ – 5.7 – ನೋಟ್ರ

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮದ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << 5.5 ಎಂಗನೇಯೋ ಎಂಪೆರುಮಾನರು ಅವರನ್ನು ಕೆಲ ಕಾಲ ಮಾತ್ರವೇ ಸ್ಮರಿಸುವವರನ್ನೂ ಸಹ ರಕ್ಷಿಸುತ್ತಾರೆ. ಆೞ್ವಾರರು ಏತಕ್ಕಾಗಿ ತನ್ನನ್ನು ರಕ್ಷಿಸುತ್ತಿಲ್ಲವೆಂದು ಆಶ್ಚರ್‍ಯ ಪಡುತ್ತಾರೆ. ಆೞ್ವಾರರು ತಾವು ಯಾವುದೋ ಮಾಧ್ಯಮದಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತಿರುವುದಾಗಿ ಎಂಪೆರುಮಾನರು ಯೋಚಿಸಿದ್ದಾರೆಂದು ತಿಳಿದುಕೊಂಡು , ತಾನು ಎಂತಹ ಅಲ್ಪ ಜೀವಿಯೆಂದೂ , ತನಗೆ ಬೇರೆ ಯಾವುದೂ ಮಾರ್ಗವೂ ತಿಳಿದಿಲ್ಲವೆಂದೂ , ವಾನಮಾಮಲೈ … Read more

ತಿರುವಾಯ್ಮೊೞಿ – ಸರಳ ವಿವರಣೆ – 5.5 – ಎಂಗನೇಯೋ

ಶ್ರೀಃ ಶ್ರೀಮತೇ ಶಠಕೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << 4.10 ಒನ್‌ಱುಮ್ ಆಳ್ವಾರರು ತಮ್ಮನ್ನು ತಾವು ಪರಾಂಕುಶ ನಾಯಕಿಯಾಗಿ ನೆನೆದು ಕೊಂಡು , ಮಡಲ್‍ನನ್ನು ಆಚರಿಸಲು ಪ್ರಾರಂಭಿಸುತ್ತಾರೆ. (ಎಂಪೆರುಮಾನರು ತಮ್ಮನ್ನು ಬಿಟ್ಟುಬಿಟ್ಟರೆಂದು ಸಾರ್ವಜನಿಕವಾಗಿ ಘೋಷಿಸುತ್ತಾರೆ.) ರಾತ್ರಿಯಲ್ಲಿ ಬಹಳವೇ ನೊಂದು , ಮತ್ತು ಬೆಳಗಿನ ಝಾವದಲ್ಲಿ ಸ್ವಲ್ಪ ತಿಳಿಯಾದರು. ಅವರ ತಾಯಿಯು ಮತ್ತು ಸ್ನೇಹಿತೆಯರೂ ಅವರಿಗೆ ಸಲಹೆಗಳನ್ನು ಕೊಡಲು ಆರಂಭಿಸಿದರು. ಆದರೆ ಅವಳು ಆ ಮಾತುಗಳಿಗೆ … Read more

ತಿರುವಾಯ್‌ಮೊೞಿ – ಸರಳ ವಿವರಣೆ – 4.10 -ಒನ್‌ಱುಮ್

ಶ್ರೀ:  ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << 4.1 ಒರುನಾಯಗಮಾಯ್ ಶ್ರೀಃ ಯ ಪತಿಯಾದ ಸರ್ವೇಶ್ವರನು ಅತ್ಯಂತ ಕರುಣೆಯಿಂದ ಈ ಭೂಮಿಯ ಆತ್ಮಗಳಿಗಾಗಿ , ಇಲ್ಲಿಗೇ ಇಳಿದು ಬಂದು ಅರ್ಚ್ಚಾವತಾರದಲ್ಲಿ ಎಲ್ಲರಿಗಾಗಿ ಕಾಯುತ್ತಿರುವನು. ಈ ಆತ್ಮಗಳು ಸರ್ವೇಶ್ವರನು ನಿಯಮಿಸಿದ ದೇವತೆಗಳ ಹತ್ತಿರ ಹೋಗುತ್ತಿವೆ. ಅದನ್ನು ನೋಡಿ ಆೞ್ವಾರರು ಸರ್ವೇಶ್ವರನ ಅಧಿಪತ್ಯವನ್ನು ವಿವರವಾಗಿ ತಿಳಿಸಿದ್ದಾರೆ. ಆ ಆತ್ಮಗಳನ್ನು ಒಳ್ಳೆಯದಕ್ಕಾಗಿ ಬದಲಿಸಿ ಪರಮಾನಂದವಾಗಿದ್ದಾರೆ. ಆೞ್ವಾರರು ಎಂಪೆರುಮಾನರ … Read more

ತಿರುವಾಯ್ಮೊೞಿ – ಸರಳ ವಿವರಣೆ – 4.1 ಒರುನಾಯಗಮಾಯ್

ಶ್ರೀ:  ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << 3.3 ಒೞಿವಿಲ್ ಮೂರು ಪುರುಷಾರ್ಥಗಳಾದ ಐಶ್ವರ್ಯ (ಜಗತ್ತಿನ ಸುಖ ಭೋಗಗಳು), ಕೈವಲ್ಯ (ನಿರಂತರ ಆತ್ಮಾನುಭವ, ಆತ್ಮಾನಂದ)ಮತ್ತು ಮೋಕ್ಷ ( ನಿರಂತರ ಭಗವತ್ ಕೈಂಕರ್ಯ) ಇವುಗಳಲ್ಲಿ ಆೞ್ವಾರ್ ಐಶ್ವರ್ಯ ಮತ್ತು ಕೈವಲ್ಯ ಎರಡೂ ಕೀಳಾದದು ಹಾಗು ಆತ್ಮಾವಿನ ನಿಜಸ್ವರೂಪಕ್ಕೆ ಹೊಂದುವುದಿಲ್ಲ ಎಂದು ಒತ್ತಿ ಹೇಳುತ್ತಾರೆ. ಕರುಣಾಮಯನಾದ ನಮ್ಮಾೞ್ವಾರ್ ಸಂಸಾರಿಗಳನ್ನು ಸರ್ವೇಶ್ವರನಾದ ಶ್ರಿಯಃಪತಿ( ಶ್ರೀ ಮಹಾಲಕ್ಷ್ಮಿಯ ಪತಿ) … Read more

ತಿರುವಾಯ್ಮೊೞಿ – ಸರಳ ವಿವರಣೆ – 2.10 ಕಿಳರೊಳಿ

ಶ್ರೀ:  ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << 1.2 ವೀಡುಮಿನ್ ಆೞ್ವಾರ್ ಎಂಪೆರುಮಾನಿಗೆ ಇಷ್ಟವಾದ ಕೈಂಕರ್ಯವನ್ನು ಮಾಡಲು ಬಯಸಿದರು. ಆಗ, ಎಂಪೆರುಮಾನ್ ‘ ತೆರ್ಕು ತಿರುಮಲೈ'( ದಕ್ಷಿಣದಲ್ಲಿರುವ ಪವಿತ್ರ ಬೆಟ್ಟ) ಎನ್ನುವ ತಿರುಮಾಲಿರುನ್ಜೋಲೈಯ ಬಗ್ಗೆ ಯೋಚಿಸಿ, ಅಲ್ಲಿ ಆೞ್ವಾರಿಗೆ ದರ್ಶನವನ್ನು ನೀಡಿ “ನಿನಗಾಗಿ ನಾನಿಲ್ಲಿ ಬಂದಿರುವೆನು.ಇಲ್ಲಿ ನೀನು ಎಲ್ಲಾ ರೀತಿಯ ಕೈಂಕರ್ಯಗಳನ್ನೂ ಮಾಡು” ಎಂದು ಹೇಳಿದರು. ಅದನ್ನು ಕೇಳಿ ಆೞ್ವಾರ್ ಅತ್ಯಂತ ತೃಪ್ತಿಗೊಂಡರು ಹಾಗು … Read more

ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ

ಶ್ರೀ:  ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ತಿರುವಾಯ್ಮೊೞಿ ಶ್ರೀ ಮಣವಾಳ ಮಾಮುನಿಗಳು ವೈಕಾಶಿ ವಿಶಾಖದ ಶ್ರೇಷ್ಠತೆಯನ್ನು, ನಮ್ಮಾೞ್ವಾರರನ್ನು  ತಿರುವಾಯ್ಮೊೞಿಯನ್ನೂ, ಮತ್ತು ತಿರುಕ್ಕುರುಗೂರಿನ ಪ್ರಾಮುಖ್ಯತೆಯನ್ನೂ ತಮ್ಮ ಉಪದೇಶ ರತ್ನಮಾಲೆಯ 15ನೇ ಪಾಸುರದಲ್ಲಿ ಸುಂದರವಾಗಿ ವರ್ಣಿಸಿದ್ದಾರೆ. ಉಣ್ಡೋ ವೈಕಾಶಿ ವಿಶಾಗತ್ತುಕ್ಕೊಪ್ಪೊರು ನಾಳ್ ಉಂಡೋ ಶಡಗೋಪರ್ಕೊಪ್ಪೊರುವರ್, ಉಂಡೋ, ತಿರುವಾಯ್ಮೊೞಿಕ್ಕೊಪ್ಪು ತೆನ್ ಕುರುಗೈಕ್ಕುಂಡೋ ಒರು ಪಾರ್ ತನಿಲ್ ಒಕ್ಕುಮೂರ್॥ ಸರ್ವೇಶ್ವರನಾದ ಶ್ರೀಮನ್ನಾರಾಯಣರಿಗೆ   ಮಂಗಳಾಶಾಸನವನ್ನು ಮಾಡಿದ, ಅವರಿಗೂ ಅವರ ಐಶ್ವರ್ಯಕ್ಕೂ ಶ್ರೇಷ್ಠತೆಯನ್ನು ತಂದ ನಮ್ಮಾೞ್ವಾರವರ ಹುಟ್ಟುದಿನವಾದ ವೈಕಾಶಿ … Read more

ತಿರುವಾಯ್ಮೊೞಿ – ಸರಳ ವಿವರಣೆ – 1.2 – ವೀಡುಮಿನ್

ಶ್ರೀ:  ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << 1.1 – ಉಯರ್ವರ ಎಂಪೆರುಮಾನರ ಅಧಿಪತ್ಯವನ್ನೂ, ಮೇಲ್ಮೆಯನ್ನೂ ಪೂರ್ತಿಯಾಗಿ ಆನಂದಿಸಿದ ಬಳಿಕ , ಆೞ್ವಾರರು ಅಂತಹ ಎಂಪೆರುಮಾನರನ್ನು ಪಡೆಯುವುದರ ಬಗ್ಗೆ , ಈ ಪದಿಗೆಯಲ್ಲಿ (dacad) ಅನ್ಯರಿಗಾಗಿ ವಿವರಿಸಿದ್ದಾರೆ. ಅವರು ಅನುಭವಿಸಿದ ವಿಷಯದ ಶ್ರೇಷ್ಠತೆಯ ದೆಸೆಯಿಂದ ಮತ್ತು ಈ ಲೋಕದ ಸಂಸಾರಿಗಳಿಗಾಗಿ ಆೞ್ವಾರರು ಇದನ್ನು ಬೇರೆಯವರಿಗೂ ತಿಳಿಸಲು ಯೋಚಿಸಿದರು. ಈ ಜಗತ್ತಿನ ಸಂಸಾರಿಗಳು ಲೌಕಿಕ … Read more

ತಿರುವಾಯ್ಮೊೞಿ – ಸರಳ ವಿವರಣೆ – 1.1 – ಉಯರ್ವರ

ಶ್ರೀ:  ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ  ಶ್ರೀಮತ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << ತನಿಯನ್‌ಗಳು ಶ್ರೀಯಃ ಪತಿಯಾದ ಸರ್ವೇಶ್ವರನೇ ಎಲ್ಲಾದಿಕ್ಕೂ ಮೇಲಾದವನು, ಸಕಲ ಕಲ್ಯಾಣ ಗುಣಗಳನ್ನು ಹೊಂದಿರುವವನು, ದೈವಿಕ ರೂಪಗಳನ್ನು ಹೊಂದಿರುವವನು, ವೇದಗಳ ಮೂಲಕ ಸಂಪೂರ್ಣವಾಗಿ ಹೊರಪಡುವವನು, ಎಲ್ಲೆಲ್ಲಿಯೂ ವ್ಯಾಪಿಸುವವನು, ಎಲ್ಲರನ್ನೂ ನಿಯಂತ್ರಿಸುವವನು , ಎಲ್ಲದರಲ್ಲೂ( ಚಿತ್ ಅಚಿತ್ತುಗಳಲ್ಲಿ) ಅಂತರ್ಯಾಮಿಯಾಗಿದ್ದುಕೊಂಡು ಅವುಗಳನ್ನು ಆಳುವವನು.ಈ ಪ್ರಬಂಧದಲ್ಲಿ ಆೞ್ವಾರ್ ಎಂಪೆರುಮಾನಿನ ಈ ಅಂಶಗಳನ್ನು ವಿವರಿಸುತ್ತಾ, ಸರ್ವೇಶ್ವರನು ತನಗೆ ದೈವಿಕ ಜ್ಞಾನ ಮತ್ತು ಭಕ್ತಿಯನ್ನು … Read more